Sunday, July 26, 2026
BREAKING NEWS

state

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

ಸ್ಕ್ಯಾನಿಂಗ್ ಸೆಂಟರ್‌ಗಳ ಸಮಗ್ರ ಪರಿಶೀಲನೆ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನೋಂದಾಯಿತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಪಿಸಿಪಿಎನ್‌ಡಿಟಿ) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 82 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೂ […]

District News

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

crime

ಸುರತ್ಕಲ್: ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ವಶಕ್ಕೆ, ಹಿರಿಯ ಅಧಿಕಾರಿಗಳ ದೌಡು

ಸುರತ್ಕಲ್: ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆ ಮಾಡಿರುವ ಘಟನೆ ಚೊಕ್ಕಬೆಟ್ಟು ಮಠದ ಭಾನುವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿ ಆಗಿದೆ. ಕೊಲೆಯಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತೆಗ್ಯಾಳು ಗ್ರಾಮದ ನಿವಾಸಿ ಹಾಗೂ ಚೊಕ್ಕಬೆಟ್ಟು ಮಠದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಈತನ ಅಣ್ಣ ಸೋಮನಾಥ್ (21) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದ್ದು, ಆತನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. […]

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. Related posts: ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ […]

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

health

ಕಾಸರಗೋಡಿನಲ್ಲಿ ಜು.27 ಕ್ಕೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಅಂಕಾಲಜಿ ಸೆಂಟರ್‌ ಉದ್ಘಾಟನೆ: ಡಾ. ರಾಘವೇಂದ್ರ

ಮಂಗಳೂರು: ಆರ್‌ವಿಆರ್‌ ಹೆಲ್ತ್‌ ಕೇರ್‌ನ ಉಪ ಶಾಖೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಆಂಕಾಲಜಿ ಸೆಂಟರ್‌ ಇದೇ 26 ರಂದು ಕಾಸರಗೋಡಿನಲ್ಲಿ ಕಾರ್ಯಾರಂಭ ಮಾಡಲಿದ್ದು, ಒಂದೂವರೆ ತಿಂಗಳಿನಿಂದ ಮಂಗಳೂರಿನ ಫಳ್ನೀರ್‌ನಲ್ಲಿ ಇರುವ ಕೇಂದ್ರದಲ್ಲಿ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ವಿಆರ್‌ ಸೂಪರ್‌ ಸ್ಪೆಷಾಲಿಟಿ ಸೆಂಟರ್‌ ನಿರ್ದೇಶಕ ಡಾ. ರಾಘವೇಂದ್ರ ಬಿ.ಎಸ್‌ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನ್ಯೂರೋ ಹಾಗೂ ಕ್ಯಾನ್ಸರ್‌ ರೋಗಗಳ ಚಿಕಿತ್ಸೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿವಿಧ ತಜ್ಞ ವೈದ್ಯರ ಸೇವೆಯೊಂದಿಗೆ ಒಂದೇ […]

Sports

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಮಂಗಳೂರು: ಬೆಂಗಳೂರಿನ ಬಸವನಗುಡಿ ಈಜು ಕೇಂದ್ರದಲ್ಲಿ ಜುಲೈ 13ರಿಂದ 16ರವರೆಗೆ ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ಬಸವನಗುಡಿ ಈಜು ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಹಲವು ಪದಕಗಳನ್ನು ಗೆದ್ದಿರುವ ಈಜುಪಟುಗಳು ಆಗಸ್ಟ್‌ನಲ್ಲಿ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಅಲಿಸಾ ಸ್ವೀಡೆಲ್ ರೇಗೊ ಆರು ಚಿನ್ನ ಹಾಗೂ ಕಂಚಿನ ಪದಕ ಗೆದ್ದು […]

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರಿನಲ್ಲಿ ಅಗಸ್ಟ್ 2 ರಿಂದ ರಾಷ್ಟ್ರ ಮಟ್ಟದ ಚೆಸ್ ಚಾಂಪಿಯನ್‌ ಷಿಪ್ ಹಬ್ಬ: ಡಾ. ಅಮರಶ್ರೀ ಅಮರನಾಥ ಶೆಟ್ಟಿ

Follow Us

Advertisement