Sunday, August 30, 2026
BREAKING NEWS

state

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರನ್ನಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. ಹಿಂದೆ ಅಧ್ಯಕ್ಷರಾಗಿದ್ದ ಸದಾಶಿವ ಉಲ್ಲಾಳ್ ಅವರ ಬದಲಿಗೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ನೇಮಕವು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ […]

ಹುತಾತ್ಮ ಯೋಧ ವಿನೋದ ನಾಯ್ಕ 21ನೇ ಪುಣ್ಯತಿಥಿ:ಸ್ಮಾರಕದ ನೂತನ ಕಾಂಪೌಂಡ್ ಉದ್ಘಾಟಿಸಿದ ಮಾಜಿ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ದೇಶದ ಗಡಿಯಲ್ಲಿ ಉಗ್ರರೊಂದಿಗೆ ಹೋರಾಡುತ್ತಾ ವೀರ ಮರಣವನ್ನಪ್ಪಿದ ಕಡವಾಡ ಗ್ರಾಮದ ಲ್ಯಾನ್ಸ್ ನಾಯಕ್ ಹುತಾತ್ಮ ವಿನೋದ ನಾಯ್ಕ ಅವರ 21ನೇ ಪುಣ್ಯತಿಥಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುತಾತ್ಮ ವಿನೋದ ನಾಯ್ಕ ಅವರ ಸ್ಮಾರಕದ ಸುತ್ತಲೂ ನೂತನವಾಗಿ ನಿರ್ಮಿಸಲಾದ ಕಾಂಪೌಂಡ್ ಗೋಡೆ ಹಾಗೂ ಕಬ್ಬಿಣದ ಗೇಟನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹುತಾತ್ಮ ವಿನೋದ ನಾಯ್ಕ ಅವರ ಪುಣ್ಯತಿಥಿಯಂದು ಅವರ ಪುಣ್ಯಭೂಮಿಗೆ ಬಂದು […]

District News

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನೂತನ ಅಧ್ಯಕ್ಷರನ್ನಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಈ ಕುರಿತು ಸರ್ಕಾರದ ನಗರಾಭಿವೃದ್ಧಿ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. ಹಿಂದೆ ಅಧ್ಯಕ್ಷರಾಗಿದ್ದ ಸದಾಶಿವ ಉಲ್ಲಾಳ್ ಅವರ ಬದಲಿಗೆ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ನೇಮಕವು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ […]

crime

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

health

ಮಣಿಪಾಲ ಆರೋಗ್ಯ ಕಾರ್ಡ್ ಲಾಭ ವಿಫುಲ, ನೋಂದಣಿಗೆ ಅಗಸ್ಟ್ 31 ಕೊನೆ ದಿನ: ಡಾ. ದಿಲೀಪ್ ನಾಯಕ್

ಮಂಗಳೂರು: ಕೈಗೆಟುಕುವ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯಲು ನೆರವಾಗುವ ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆ.31 ಕೊನೆಯ ದಿನವಾಗಿದೆ. ಕರ್ನಾಟಕ ಹಾಗೂ ಕೇರಳದ ಸುಮಾರು 6.5 ಲಕ್ಷ ಮಂದಿ ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮಾಜದ ಎಲ್ಲ ವರ್ಗಗಳಿಗೂ, ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ […]

Sports

ಬಿಸಲಕೊಪ್ಪ ವಲಯ ಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಎಂ.ಎಚ್. ನಾಯ್ಕ್ ಚಾಲನೆ

ಸಿರಸಿ: ಕ್ರೀಡಾಕೂಟಗಳು ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯ ಜತೆಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹೇಳಿದರು. ಬಿಸಲಕೊಪ್ಪದಲ್ಲಿ 2026-27ನೇ ಸಾಲಿನ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಮೂಹ ಸಂಪನ್ಮೂಲ ಕೇಂದ್ರ ದಮನಬೈಲ್‌ನ ನೇತೃತ್ವ ಹಾಗೂ ಸಂಘಟನೆಯಲ್ಲಿ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಿತು. ಶಿರಸಿ […]