Friday, May 22, 2026
BREAKING NEWS

state

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್

ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ […]

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]

District News

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿನ ಪಯಣದ ಸವಿನೆನಪು, 4 ಅತ್ಯಾಧುನಿಕ ಶೈಲಿಯ ಸಭಾ ಭವನಗಳ ಲೋಕಾರ್ಪಣೆ 23 ಕ್ಕೆ: ಕೃಷ್ಣ ಜೆ. ಪಾಲೇಮಾರ್

ಮಂಗಳೂರು: ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಪಯಣದ ಸವಿನೆನಪಿಗಾಗಿ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿರುವ ನಾಲ್ಕು ಅತ್ಯಾಧುನಿಕ ಶೈಲಿಯ ಹಾಗೂ ಸೌಲಭ್ಯ ಹೊಂದಿರುವ ಸಭಾಭವನಗಳು ಇದೇ 23 ರಂದು ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್. ಅಬ್ದುಲ್ ನಜೀರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಲ್ಯಾಂಡ್ ಲಿಂಕ್ಸ್ ಗ್ರೂಪ್ ಸಂಸ್ಥೆಯ ಅಧ್ಯಕ್ಷ ಕೃಷ್ಣ ಜೆ ಪಾಲೇಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅತ್ಯಾಧುನಿಕ ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ […]

crime

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

ವಿಷಪೂರಿತ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ, ಒಬ್ಬನ ಬಂಧಿಸಿದ ಪೊಲೀಸರು

Wafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.

health

ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಪ್ರಾರಂಭಕ್ಕೆ ಆಗ್ರಹಿಸಿ ಸಚಿವ ದಿನೇಶ್ ಗುಂಡೂರಾವ್ ಗೆ ಸೂರಜ ಕುರುಮಕರ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇರುವ ಜಿಲ್ಲಾ ಆಸ್ಪತ್ರೆಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜತೆಗೆ ವಿಲೀನ ಮಾಡಿರುವುದರಿಂದ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದ್ದು, ಸರಕಾರದ ಆರೋಗ್ಯ ಇಲಾಖೆಯ ಯೋಜನೆಗಳಿಂದ ವಂಚಿತರಾಗುವಂತಹ ಸ್ಥಿತಿ ನಿರ್ಮಾಣ ಆಗಿದ್ದು, ಈ ಆದೇಶವನ್ನು ಸರಕಾರ ಕೂಡಲೇ ರದ್ದು ಮಾಡಿ ಕಾರವಾರದಲ್ಲಿ ಜಿಲ್ಲಾ ಆಸ್ಪತ್ರೆ ಅಥವಾ ತಾಲ್ಲೂಕು ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸೂರಜ ಮಧುಕರ ಕುರುಮಕರ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. […]

Sports

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]