Sunday, August 16, 2026
BREAKING NEWS

state

ರೋಹನ್ ಸ್ಕ್ವೇರ್‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ, ಧ್ವಜಾರೋಹಣ ಸಂಭ್ರಮ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಪಿತಾನಿಯ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಪ್ರಧಾನ ವ್ಯವಸ್ಥಾಪಕಿ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ ‘ಕೃಷಿ ವೃಕ್ಷಾನ್ವೇಷಕ […]

ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಭಾರತಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಕಾಂಗ್ರೆಸ್‌ನ ಕೊಡುಗೆ ಅನನ್ಯ ಆಗಿದ್ದು, ಕಾಂಗ್ರೆಸ್‌ ಅನ್ನು ದೇಶದ್ರೋ ಹಿ ಎಂದು ಆರೋಪಿಸುವ ಬಿಜೆಪಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ಎಲ್ಲಿತ್ತು. ವಿಜಯನಗರದಲ್ಲಿ ಸಚಿವ ಜಮೀರ್ ಅಹ್ಮದ್ […]

District News

ರೋಹನ್ ಸ್ಕ್ವೇರ್‌ನಲ್ಲಿ ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ, ಧ್ವಜಾರೋಹಣ ಸಂಭ್ರಮ

ಮಂಗಳೂರು: ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಪಿತಾನಿಯ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಪ್ರಧಾನ ವ್ಯವಸ್ಥಾಪಕಿ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ ‘ಕೃಷಿ ವೃಕ್ಷಾನ್ವೇಷಕ […]

crime

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

health

ಅಂಬುಲೆನ್ಸ್‌ಗೆ ದಾರಿ ಬಿಡಿ, ಜೀವ ಉಳಿಸಲು ಸಹಕರಿಸಿ, ಕೆಎಂಸಿ ಆಸ್ಪತ್ರೆ ಜಾಗೃತಿ ಜಾಥಾಕ್ಕೆ ಚಾಲನೆ

ಮಂಗಳೂರು: ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವುದು, ಸಂಚಾರ ನಿಯಮಗಳನ್ನು ಪಾಲಿಸುವುದು ಹಾಗೂ ರೋಗಿಗಳಿಗೆ ತ್ವರಿತ ವೈದ್ಯಕೀಯ ನೆರವು ದೊರೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ಮಂಗಳೂರು ನಗರ ಸಂಚಾರ ಪೊಲೀಸರ ಸಹಯೋಗದಲ್ಲಿ ಗುರುವಾರ ಅಂಬುಲೆನ್ಸ್ ಜಾಗೃತಿ ಜಾಥಾ ನಡೆಯಿತು. ಕೆಎಂಸಿ ಆಸ್ಪತ್ರೆಯಿಂದ ಆರಂಭವಾದ ಜಾಥಾಕ್ಕೆ ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು. ಸಂಚಾರ ಉಪವಿಭಾಗದ ಪಿಎಸ್‌ಐ […]

Sports

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್