Thursday, September 03, 2026
BREAKING NEWS

state

ರಾಜ್ಯ ವ್ಯಾಪಿ ಸಿಹಿತಿಂಡಿ ತಯಾರಿಕಾ ಘಟಕ ತಪಾಸಣೆ, ಎರಡು ಸಿಹಿತಿಂಡಿ ತಯಾರಿಕಾ ಘಟಕ ಬಂದ್: ಸಚಿವ ಖಾದರ್

ಮಂಗಳೂರು: ಸಿಹಿತಿಂಡಿ ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆ ಕಾಪಾಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ. ಇತ್ತೀಚೆಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿತಿಂಡಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ತಪಾಸಣೆ […]

ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಮಂದಿ ಸದಸ್ಯರ ಸಮಿತಿ ರಚನೆ, ಸ್ ಕೊರತೆ ನೀಗಿಸಲು ಕ್ರಮ: ಎಚ್‌.ಎಂ. ರೇವಣ್ಣ

ಮಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ. ರೇವಣ್ಣ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರಾವಳಿ ಭಾಗದಲ್ಲಿ ಬಸ್‌ಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಮಂಗಳೂರು ಹಾಗೂ ಉಡುಪಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಮತ್ತಷ್ಟು ಸುಧಾರಿಸಲಿದೆ ಎಂದರು. ಪ್ರತಿ ಗ್ರಾಮ […]

District News

ರಾಜ್ಯ ವ್ಯಾಪಿ ಸಿಹಿತಿಂಡಿ ತಯಾರಿಕಾ ಘಟಕ ತಪಾಸಣೆ, ಎರಡು ಸಿಹಿತಿಂಡಿ ತಯಾರಿಕಾ ಘಟಕ ಬಂದ್: ಸಚಿವ ಖಾದರ್

ಮಂಗಳೂರು: ಸಿಹಿತಿಂಡಿ ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆ ಕಾಪಾಡುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರ. ಇತ್ತೀಚೆಗೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿತಿಂಡಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ಬಳಿಕ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ತಪಾಸಣೆ […]

crime

3 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಖೆಡ್ಡಾ

ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (ಎನ್‌ಸಿಐಬಿ) ಅಧಿಕಾರಿ ಎಂದು ಸುಳ್ಳು ಪರಿಚಯಿಸಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸಿದ ಪ್ರಕರಣದಲ್ಲಿ ಬಂಧಿತನಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64) ಬಂಧಿತ ಆರೋಪಿ. ಆರೋಪಿಯು ತನ್ನದೇ ತಂಡ ರಚಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟಿಸುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ […]

ಭೂತನಾಳ ಕೆರೆಯಲ್ಲಿ ತಾಯಿ, ಐವರು ಮಕ್ಕಳ ಶವ ಪತ್ತೆ

ವಿಜಯಪುರ: ಆ.24 ರಿಂದ ನಾಪತ್ತೆ ಆಗಿದ್ದ ತಾಯಿ ಹಾಗೂ ಐದು ಮಂದಿ ಮಕ್ಕಳ ಮೃತದೇಹಗಳು ನಗರದ ಹೊರವಲಯದ ಭೂತನಾಳ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆ ಆಗಿವೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಿಜಯಪುರ ತಾಲ್ಲೂಕಿನ ತೊರವಿ ಗ್ರಾಮದ ಮಲಕಾರಿ ಭೀಮರಾಯ ಜಾಲಗೇರಿ ಅವರ ಪತ್ನಿ ಶೋಭಾ ಜಾಲಗೇರಿ (45), ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್ (10), ಸಾನಿಕಾ (7) ಹಾಗೂ ವಿಕಾಸ […]

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

health

ಮಣಿಪಾಲ ಆರೋಗ್ಯ ಕಾರ್ಡ್ ಲಾಭ ವಿಫುಲ, ನೋಂದಣಿಗೆ ಅಗಸ್ಟ್ 31 ಕೊನೆ ದಿನ: ಡಾ. ದಿಲೀಪ್ ನಾಯಕ್

ಮಂಗಳೂರು: ಕೈಗೆಟುಕುವ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಪಡೆಯಲು ನೆರವಾಗುವ ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆ.31 ಕೊನೆಯ ದಿನವಾಗಿದೆ. ಕರ್ನಾಟಕ ಹಾಗೂ ಕೇರಳದ ಸುಮಾರು 6.5 ಲಕ್ಷ ಮಂದಿ ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಸದಸ್ಯತ್ವ ಪಡೆದುಕೊಳ್ಳುವಂತೆ ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ-ಕುಲಾಧಿಪತಿ ಡಾ. ದಿಲೀಪ್ ಜಿ. ನಾಯಕ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಮಾಜದ ಎಲ್ಲ ವರ್ಗಗಳಿಗೂ, ಅದರಲ್ಲೂ ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ […]

Sports

ಬಿಸಲಕೊಪ್ಪ ವಲಯ ಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಎಂ.ಎಚ್. ನಾಯ್ಕ್ ಚಾಲನೆ

ಸಿರಸಿ: ಕ್ರೀಡಾಕೂಟಗಳು ಮಕ್ಕಳಲ್ಲಿ ಕ್ರೀಡಾ ಪ್ರತಿಭೆಯ ಜತೆಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ್ ಹೇಳಿದರು. ಬಿಸಲಕೊಪ್ಪದಲ್ಲಿ 2026-27ನೇ ಸಾಲಿನ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸಮೂಹ ಸಂಪನ್ಮೂಲ ಕೇಂದ್ರ ದಮನಬೈಲ್‌ನ ನೇತೃತ್ವ ಹಾಗೂ ಸಂಘಟನೆಯಲ್ಲಿ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಿತು. ಶಿರಸಿ […]