Tuesday, August 18, 2026
BREAKING NEWS

state

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

ಕೊಳೆತ ಮಾಂಸ ಪತ್ತೆ, ಆಹಾರ ಮಳಿಗೆ, ಪಿಜಿ, ಹಾಸ್ಟೆಲ್‌ಗಳಿಗೂ ದಾಳಿ, ನಿಯಮ ಉಲ್ಲಂಘಿಸಿದರೆ ಯಾರನ್ನು ಬಿಡಲ್ಲ: ಸಚಿವ ಖಾದರ್

ಮಂಗಳೂರು: ನಗರದ ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಕೊಳೆತ ಮಾಂಸ ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಮಳಿಗೆಗಳ ಫ್ರ್ಯಾಂಚೈಸಿಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲೆಡೆ ಇಂತಹ ದಾಳಿ ಹಾಗೂ ತಪಾಸಣೆಗಳು ನಡೆಯಲಿವೆ. ಆಹಾರ ಮಳಿಗೆಗಳ ಅಡುಗೆಮನೆ ಹಾಗೂ ಸಂಗ್ರಹ ಕೊಠಡಿಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾತ್ರ ಇರಿಸಬೇಕು. ನೈರ್ಮಲ್ಯ ಕಾಪಾಡಬೇಕು. ಯಾವುದೇ ಸಂದರ್ಭದಲ್ಲೂ ದಾಳಿ ನಡೆಸಬಹುದು ಎಂದು ಅವರು ಎಚ್ಚರಿಸಿದರು. ಎಷ್ಟೇ ದೊಡ್ಡವರಾಗಿದ್ದರೂ, ಸಣ್ಣವರಾಗಿದ್ದರೂ ನಿಯಮ ಉಲ್ಲಂಘಿಸಿದರೆ ಬಿಡುವುದಿಲ್ಲ. ನಮಗೆ ಜನರ ಆರೋಗ್ಯವೇ ಮುಖ್ಯ. […]

District News

ನಾಗರಪಂಚಮಿ: ಉಡುಪಿ ಜಿಲ್ಲೆಗೆ ಅಗಸ್ಟ್ 17 ರಂದು ಸಾರ್ವತ್ರಿಕ ರಜೆ– ಡಿಸಿ ಸ್ವರೂಪ

ಉಡುಪಿ: ನಾಗರಪಂಚಮಿ ಪ್ರಯುಕ್ತ ಅಗಸ್ಟ್ 17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಲೆ–ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ. Related posts: ದ. ಕ. ಜಿಲ್ಲೆಗೆ ನಾಗರಪಂಚಮಿ ಪ್ರಯುಕ್ತ ಸಾರ್ವತ್ರಿಕ ರಜೆ 17 ರಂದು: ಡಿಸಿ ದರ್ಶನ್ ಪ್ರೊ. ರಮೇಶ್ ಮಾಂಗಳೇಕರ್ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭಕ್ಕೆ ಹರಿದು ಬಂದ ಶಿಷ್ಯ ಪಡೆ, […]

crime

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

health

ಮಂಗಳೂರು: ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರದಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಡೀರ್ ದಾಳಿ ಮುಂದುವರೆಸಿದ್ದು, ಶನಿವಾರ ಸಿಟಿ ಸೆಂಟರ್ ಮಾಲ್ ನಲ್ಲಿ ಇದ್ದ ಮಳಿಗೆ ಮೇಲೆ ದಾಳಿ ಮಾಡಿ, ಸುರಕ್ಷತೆ ಹಾಗೂ ಕೊಳೆತ ಮಾಂಸ ಪತ್ತೆ ಆಗಿರುವ ಹಿನ್ನಲೆಯಲ್ಲಿ ಬಂದ್ ಮಾಡಿಸಿದ್ದರು. ಇದರ ಬೆನ್ನಲ್ಲೆ ಭಾನುವಾರ ಮೆಕ್ಡನಾಲ್ಡ್ಸ್ ಫ್ಯಾಮಿಲಿ ರೆಸ್ಟೋರೆಂಟ್‌ಗೆ ದಾಳಿ ಮಾಡಿ ಅಧಿಕಾರಿಗಳು ಗುಣಮಟ್ಟ ಹಾಗೂ ಶುಚಿತ್ವವನ್ನು ಪರಿಶೀಲನೆ ನಡೆಸಿದರು. ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಅಡುಗೆ ಕೋಣೆ, […]

Sports

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್