Friday, July 17, 2026
BREAKING NEWS

state

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ […]

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

District News

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ […]

crime

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

ಕಲಬುರಗಿ ಜೈಲಿನಿಂದ ಕೈದಿಗಳ ಪರಾರಿ ಪ್ರಕರಣ: ಅಧೀಕ್ಷಕ ಸೇರಿ 9 ಸಿಬ್ಬಂದಿ ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಆರೋಪದಡಿ ಜೈಲು ಅಧೀಕ್ಷಕ ಸೇರಿದಂತೆ 9 ಮಂದಿ ಸಿಬ್ಬಂದಿ ಅಮಾನತುಗೊಳಿಸಲಾಗಿದೆ. ಕಾರಾಗೃಹ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದು, ಜೈಲಿನ ಭದ್ರತೆಯಲ್ಲಿ ಗಂಭೀರ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಜೈಲು ಅಧೀಕ್ಷಕ ರಾಕೇಶ್ ಕಾಂಬಳೆ, ಸಹಾಯಕ ಅಧೀಕ್ಷಕ ಬಿ. ಸುರೇಶ್, ಜೈಲರ್ ಶ್ರೀಮಂತಗೌಡ ಪಾಟೀಲ್ ಹಾಗೂ ರಾತ್ರಿ ಪಾಳಿಯ ವಾರ್ಡರ್‌ಗಳಾದ […]

health

ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ. ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 […]

ದ.ಕ ಜಿಲ್ಲೆಯಲ್ಲಿ 45 ಮಂದಿಗೆ ಪಿಎಂ ರಾಹತ್ ಚಿಕಿತ್ಸೆ, ರಸ್ತೆ ಅಪಘಾತದ ವ್ಯಕ್ತಿಗೆ ಸಿಗಲಿದೆ 1.50 ಲಕ್ಷ ಮೊತ್ತದ ಉಚಿತ ಸೌಲಭ್ಯ

ವೈದ್ಯರ ದಿನ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಿಗೆ ಸನ್ಮಾನ, ಸೇವೆ ಸ್ಮರಿಸಿದ ಡಾ. ದುರ್ಗಾಪ್ರಸಾದ್

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

Sports

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b