Thursday, July 09, 2026
BREAKING NEWS

state

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

ಎಂಎಸ್‌ಎಂಇಗಳ ಬೆಳವಣಿಗೆಗೆ ಬ್ಯಾಂಕಿಂಗ್ ಬೆಂಬಲ ಅಗತ್ಯ: ಸಿಎ ಎಸ್.ಎಸ್. ನಾಯಕ್

ಮಂಗಳೂರು: ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನದ ಅಂಗವಾಗಿ ಮಂಗಳೂರಿನ ಎಸ್‌ಡಿಎಂ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ “ಎಂಎಸ್‌ಎಂಇ ಮತ್ತು ಬ್ಯಾಂಕಿಂಗ್ ವ್ಯವಸ್ಥೆ: ಭಾರತೀಯ ಆರ್ಥಿಕತೆಯ ಸಬಲೀಕರಣ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ […]

District News

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

crime

ಕಲಬುರಗಿ: ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಲಬುರಗಿ: ನಗರದ ಜಗತ್​ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ ಸ್ಟೆಬಲ್ ಎಂದು ಗುರುತಿಸಲಾಗಿದೆ. ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಘಟನಾ […]

ಯಲ್ಲಾಪುರ: ಭೀಕರ ಅಪಘಾತ, ಕ್ರೂಸರ್, ಲಾರಿ ನಡುವೆ ಮುಖಾಮುಖಿ ಡಿಕ್ಕಿ 6 ಮಂದಿ ಸಾವು, ಮೂರು ಮಂದಿಗೆ ಗಾಯ

ಯಲ್ಲಾಫುರ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರ ತಾಲೂಕಿನ ಅರ್ತಿಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ವೇಳೆ ಸಂಭವಿಸಿದೆ. ಧಾರವಾಡ ಮೂಲದ ಬಸವರಾಜ, ಆಭಿಷೇಕ, ಅಕ್ಷಯ, ಅಭಿಷೇಕ, ಸಂಜೀವ್, ಮಂಜುನಾಥ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದು ಶಿವರಾಜ, ಚೆನ್ನ ಬಸು, ಸಚಿನ್ ಎಂಬುವವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದಿಂದ ಗೋಕರ್ಣಕ್ಕೆ ತೆರಳುತ್ತಿದ್ದ […]

ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

health

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಮಾಲೆ (ಜಾಂಡಿಸ್) ಹಾಗೂ ಡೆಂಗೆ ಪ್ರಕರಣಗಳು ನಿಧಾನವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಬದಲು ವೈಯಕ್ತಿಕ ಸ್ವಚ್ಛತೆ, ಸುರಕ್ಷಿತ ಕುಡಿವ ನೀರಿನ ಬಳಕೆ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಡಿಎಚ್ ಒ ಡಾ. ಎಚ್.ಆರ್. ತಿಮ್ಮಯ್ಯ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಕುದ್ರೋಳಿ, ಅಳಕೆ ಹಾಗೂ ಡೊಂಗರಕೇರಿ ಪ್ರದೇಶಗಳಲ್ಲಿ ಜೂನ್ 23 ರಿಂದ ಇದೂವರೆಗೆ 19 ಕಾಮಾಲೆ ರೋಗದ ಪ್ರಕರಣಗಳು […]

Sports

ರಾಷ್ಟ್ರ ಮಟ್ಟಕ್ಕೆ ಮಂಗಳೂರಿನ ವೀವನ್ ಈಜು ಪಟುಗಳು, 18 ಪದಕಗಳ ಸಾಧನೆ

ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆ ಹಾಗೂ ವೀ ವನ್ ಅಕ್ವಾ ಸೆಂಟರ್ ಆಶ್ರಯದಲ್ಲಿ ಮಂಗಳೂರಿನ ಎಮ್ಮೆಕೆರೆ ಅಂತರ ರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಎನ್‌ಆರ್‌ಜೆ ರಾಜ್ಯ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ವೀ ವನ್ ಅಕ್ವಾ ಸೆಂಟರ್‌ ಈಜುಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಒಟ್ಟು 18 ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ. ಮೂರು ಮಂದಿ ಈಜುಪಟುಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ವಿತಿ ದಿವಾಕರ್, ಅಲಿಟಾ ಡಿಸೋಜಾ ಹಾಗೂ ಸಿದ್ಧಿ ಶೆಟ್ಟಿ ಅವರು ಆಗಸ್ಟ್ 6ರಿಂದ 9ರವರೆಗೆ ಜೈಪುರದಲ್ಲಿ […]

Follow Us

Advertisement