Friday, June 26, 2026
BREAKING NEWS

state

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

District News

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ಪ್ರಕರಣದ ಕುರಿತು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಳ್ಳಿಹಾಕಿದ್ದು, ಈ ಬೆಳವಣಿಗೆಯೊಂದಿಗೆ ತಮ್ಮ ಯಾವುದೇ ಸಂಬಂಧ ಇಲ್ಲ. ಪಕ್ಷದ ವಿರುದ್ಧ ನಡೆದುಕೊಳ್ಳುವ ಅಥವಾ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಧರ್ಮಸ್ಥಳಕ್ಕೆ ಆಗಮಿಸುವ ಮೊದಲು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಬಿಜೆಪಿ […]

crime

ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ಅನಾಥವಾದ ಮಗು, ಸ್ಥಳಕ್ಕೆ ಪೊಲೀಸರ ದೌಡು

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ದಂಪತಿ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆ ಆಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಮೃತರನ್ನು ಬಜಗೋಳಿ ದಿನೇಶ್ ಹಾಗೂ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನ […]

ಜೋಯಿಡಾ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಡಿಕ್ಕಿ; 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ಕಾರವಾರ( ಜೋಯಿಡಾ): ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಸಮೀಪ ಗುರುವಾರ ಬೆಳಿಗ್ಗೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಕಾರವಾರ–ಜೋಯಿಡಾ ರಸ್ತೆಯ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಉಳವಿ–ಇಚಲಕರಂಜಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೆಳಗಾವಿ–ಕಾರವಾರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಚಾಪೋಲಿ ಸಮೀಪ ಈ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ […]

ಹನಿಟ್ರ್ಯಾಪ್‌ ಹೆಸರಿನಲ್ಲಿ 2.57 ಕೋಟಿ ವಸೂಲಿ: ಉರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಮಂಗಳೂರು: ಗುತ್ತಿಗೆದಾರರೊಬ್ಬರನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವಿಡಿಯೊ ಹಾಗೂ ಫೋಟೊಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿ ಇಬ್ಬರನ್ನು ಉರ್ವ ಪೊಲೀಸರು ಬಂಧನ ಮಾಡಿದ್ದಾರೆ. ಗುತ್ತಿಗೆದಾರರ ಜತೆಗೆ ಕೆಲಸ ಮಾಡುತ್ತಿದ್ದ ಜಿತೇಶ್ ಹಾಗೂ ನಿಜಾಮ್ ಯಾನೆ ಇಬ್ರಾಹಿಂ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿಜಾಮ್ ಅವರನ್ನು ಯುವ ಕಾಂಗ್ರೆಸ್ ಹುದ್ದೆಯಿಂದ ವಜಾ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಗುತ್ತಿಗೆದಾರನೊಂದಿಗೆ […]

health

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರು: ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳ ಜತೆಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಮಾರ್ಪಡಿತ ವಿಡಿಯೋ ಕಾನ್ಫರೆನ್ಸ್ ಹಾಲ್ ಹಾಗೂ ಆಧುನೀಕೃತ ಸಭಾಗೃಹ ಸೌಲಭ್ಯವನ್ನು ಅಭಿವೃದ್ಧಿಪಡಿಸಲಾಗಿದೆ. ಈ ವಿಡಿಯೋ ಕಾನ್ಫರೆನ್ಸ್ ಹಾಲ್‌ನ್ನು ಈ ಹಿಂದೆ ಲಯನ್ಸ್ ಕ್ಲಬ್ ಇಂಟರ್ನೇಶನಲ್ ಸಂಸ್ಥೆಯ ಸಹಕಾರದೊಂದಿಗೆ, ಅಂದಿನ ಲಯನ್ಸ್ ಗವರ್ನರ್ ವಸಂತ್ ಶೆಟ್ಟಿ ಅವರ ಅನುದಾನದ ಮೂಲಕ ಆಸ್ಪತ್ರೆಗೆ ಕೊಡುಗೆಯಾಗಿ ನೀಡಲಾಗಿತ್ತು. ಇದೀಗ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳ ಅಳವಡಿಕೆಯಿಂದ ಸಭಾಂಗಣವು ಇನ್ನಷ್ಟು […]

Sports

ಜೂನ್ 21ರಂದು 12 ನೇ ಅಂತರ ರಾಷ್ಟ್ರೀಯ ಯೋಗ ದಿನ: ಹೆಚ್ಚುವರಿ ಜಿಲ್ಲಾಧಿಕಾರಿ ರಾಜು

ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ […]

Follow Us

Advertisement

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರ, ಪಕ್ಷ ಸಂಘಟನೆಗೆ ರಾಜ್ಯದಾದ್ಯಂತ ಪ್ರವಾಸ: ವಿಜಯೇಂದ್ರ

ಲೇಡಿಗೋಷನ್ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಸುಸಜ್ಜಿತ ವಿಡಿಯೊ ಕಾನ್ಫರೆನ್ಸ್ ಹಾಲ್, ನೂತನ ಸಭಾಗೃಹ

ಮಂಗಳೂರಿನಲ್ಲಿ ಕಿಂಗ್ ಖಾನ್‌ ಹವಾ: ರೋಹನ್‌ ಕಾರ್ಪೊರೇಶನ್‌ ಅನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್‌ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ

ಮುಂಗಾರು ಎಚ್ಚರಿಕೆ: ಉತ್ತರ ಕನ್ನಡ ಸೇರಿ 4 ಸೂಕ್ಷ್ಮ ಜಿಲ್ಲೆಗಳ ಉಸ್ತುವಾರಿ ಯು.ಟಿ. ಖಾದರ್‌ಗೆ, 13 ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಎಂಸಿಸಿ ಬ್ಯಾಂಕ್ ನ ದೇರಳಕಟ್ಟೆ, ಕಟಪಾಡಿ ಮತ್ತೇರಡು ಹೊಸ ಶಾಖೆ ಗ್ರಾಹಕರಿಗೆ ಲೋಕಾರ್ಪಣೆ: ಅನಿಲ್ ಲೋಬೊ

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b