Tuesday, June 02, 2026
BREAKING NEWS

state

ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಮಂಗಳೂರು: ನವಜಾತ ಶಿಶುಗಳ ಸೂಕ್ಷ್ಮ ಚರ್ಮದ ಆರೈಕೆ ಹಾಗೂ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಚರ್ಮದ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿಮಾಲಯ ಬೇಬಿಕೇರ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಸಂಸ್ಥೆಯ ಜನಪ್ರಿಯ ಉತ್ಪನ್ನಗಳಾದ ಹಿಮಾಲಯ ಜೆಂಟಲ್ ಬೇಬಿ ಸೋಪ್ ಹಾಗೂ ಹಿಮಾಲಯ ರಿಫ್ರೆಷಿಂಗ್ ಬೇಬಿ ಸೋಪ್ ಕುರಿತು ಹೊಸ ಜಾಹೀರಾತು ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತುಗಳು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗುತ್ತಿವೆ. ಈ ಕುರಿತು ಹಿಮಾಲಯ ವೆಲ್‌ನೆಸ್ […]

ಉ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ತಡೆಗೆ ಈಗಿನಿಂದಲೇ ಸಜ್ಜಾಗಿರಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಖಡಕ್ ಸೂಚನೆ

ಕಾರವಾರ: ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ, ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿ ಹಾಗೂ ನೌಕಾನೆಲೆ ಸಮೀಪದ ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಯ ನೀರು ಸರಾಗವಾಗಿ ಹರಿದು […]

District News

ಭಟ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ, ಮುರಿನಕಟ್ಟೆಗೆ ಪರ್ಯಾಯ ಸ್ಥಳ ಗುರುತು: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟಾಗದಂತೆ ಅಮ್ಮನವರ ಹೊರೆಯನ್ನಿಡುವ ಮುರಿನಕಟ್ಟೆಗೆ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಮುರಿನಕಟ್ಟೆಗಾಗಿ ಸೂಕ್ತ ಪರ್ಯಾಯ ಸ್ಥಳದ ಅಗತ್ಯತೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ನಗರದ […]

crime

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

health

ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಮಂಗಳೂರು: ನವಜಾತ ಶಿಶುಗಳ ಸೂಕ್ಷ್ಮ ಚರ್ಮದ ಆರೈಕೆ ಹಾಗೂ ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಚರ್ಮದ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿಮಾಲಯ ಬೇಬಿಕೇರ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಅಭಿಯಾನದ ಅಂಗವಾಗಿ ಸಂಸ್ಥೆಯ ಜನಪ್ರಿಯ ಉತ್ಪನ್ನಗಳಾದ ಹಿಮಾಲಯ ಜೆಂಟಲ್ ಬೇಬಿ ಸೋಪ್ ಹಾಗೂ ಹಿಮಾಲಯ ರಿಫ್ರೆಷಿಂಗ್ ಬೇಬಿ ಸೋಪ್ ಕುರಿತು ಹೊಸ ಜಾಹೀರಾತು ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಜಾಹೀರಾತುಗಳು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗುತ್ತಿವೆ. ಈ ಕುರಿತು ಹಿಮಾಲಯ ವೆಲ್‌ನೆಸ್ […]

Sports

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b