Monday, July 20, 2026
BREAKING NEWS

state

ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್‌ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. Related posts: ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ […]

District News

ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್‌ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]

crime

ಕೊಡಚಾದ್ರಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕೊಡಚಾದ್ರಿಗೆ ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತ ಯುವ ಬೆಂಗಳೂರಿನ ಶ್ರೀಕಾಂತ್ (28) ಎಂದು ತಿಳಿದು ಬಂದಿದೆ. ಶ್ರೀಕಾಂತ್ ತನ್ನ ಸ್ನೇಹಿತರ ಜತೆಗೆ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. Related posts: ಮಂಗಳೂರು: ಮನೆ ಮೇಲೆ ಕುಸಿದು ಬಿದ್ದ […]

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿ ಅಟ್ಟಾಡಿಸಿ ಹತ್ಯೆ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಸಾವು, ಆರೋಪಿ ಪತ್ತೆಗೆ ಶೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾತನಾಡಿ, ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನುವ ಮಾಹಿತಿ […]

health

ಎನ್‌ಎಂಸಿ ಅನುಮತಿ: ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ, ಕರಾವಳಿಯ ವೈದ್ಯಕೀಯ ಶಿಕ್ಷಣಕ್ಕೆ ಹೊಸ ಮೈಲುಗಲ್ಲು: ಡಾ. ಆಳ್ವ

ಮೂಡುಬಿದಿರೆ: ಕರಾವಳಿ ಭಾಗದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಬೆಳವಣಿಗೆಯಾಗಿ, ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 2026–27ನೇ ಶೈಕ್ಷಣಿಕ ವರ್ಷದಿಂದ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ. ಈ ಅನುಮೋದನೆಯೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಹುಕಾಲದ ಮಹತ್ವಾಕಾಂಕ್ಷೆಯ ವೈದ್ಯಕೀಯ ಕಾಲೇಜು ಕಾರ್ಯರೂಪಕ್ಕೆ ಬರುತ್ತಿದ್ದು, ಮೊದಲ ವರ್ಷದಲ್ಲೇ 150 […]

ದ.ಕ ಜಿಲ್ಲೆಯಲ್ಲಿ 45 ಮಂದಿಗೆ ಪಿಎಂ ರಾಹತ್ ಚಿಕಿತ್ಸೆ, ರಸ್ತೆ ಅಪಘಾತದ ವ್ಯಕ್ತಿಗೆ ಸಿಗಲಿದೆ 1.50 ಲಕ್ಷ ಮೊತ್ತದ ಉಚಿತ ಸೌಲಭ್ಯ

ವೈದ್ಯರ ದಿನ, ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಿಗೆ ಸನ್ಮಾನ, ಸೇವೆ ಸ್ಮರಿಸಿದ ಡಾ. ದುರ್ಗಾಪ್ರಸಾದ್

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಕುದ್ರೋಳಿ, ಅಳಕೆ, ಡೊಂಗರಕೇರಿಯಲ್ಲಿ ಕಾಮಾಲೆ, ಡೆಂಗೆ ಪ್ರಕರಣ ಪತ್ತೆ, ಆತಂಕ ಬೇಡ: ಡಿಎಚ್ ಒ ಡಾ. ತಿಮ್ಮಯ್ಯ

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕುರಿತು ಹರಿದಾಡುತ್ತಿರುವ ಆರೋಪಗಳು ಸುಳ್ಳು: ಜಿಲ್ಲಾ ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

Sports

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಮಂಗಳೂರು: ಪುತ್ರನಿಗೆ ಈಜು ಕಲಿಸುವ ಉದ್ದೇಶದಿಂದ 40ನೇ ವಯಸ್ಸಿನಲ್ಲಿ ಈಜು ಕಲಿತಿದ್ದೇ ತನ್ನ ಬದುಕಿನ ಮಹತ್ವದ ತಿರುವಾಯಿತು. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಇಂಗ್ಲಿಷ್ ಚಾನೆಲ್ ರಿಲೇ ಈಜು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಯಿತು ಎಂದು ಕಣಚೂರು ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಗುರುಪ್ರಸಾದ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಭಾರತದಿಂದ ಆರು ಸದಸ್ಯರ ತಂಡ ಇಂಗ್ಲೆಂಡ್‌ನಿಂದ ಫ್ರಾನ್ಸ್‌ವರೆಗೆ ಇಂಗ್ಲಿಷ್ ಚಾನೆಲ್ ರಿಲೇ ಈಜನ್ನು 13 ಗಂಟೆ 5 ನಿಮಿಷಗಳಲ್ಲಿ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b