Saturday, August 22, 2026
BREAKING NEWS

state

ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆಯ ‘ಬಹುಶಿಸ್ತೀಯ’ ಚಿಕಿತ್ಸೆ, ನಾಲ್ಕು ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ,, ತಾಯಿ, ಮಗು ಸೇಫ್

ಮಂಗಳೂರು: ಜೀವ ಮತ್ತು ಮರಣದ ನಡುವೆ ಹೋರಾಡುತ್ತಿದ್ದ 28 ವಾರಗಳ ಗರ್ಭಿಣಿಯೊಬ್ಬರ ಪ್ರಾಣವನ್ನು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರ ತಂಡ ಬಹುಶಿಸ್ತೀಯ ಚಿಕಿತ್ಸಾ ವಿಧಾನದ ಮೂಲಕ ಯಶಸ್ವಿಯಾಗಿ ಉಳಿಸಿದೆ. ಗರ್ಭಕೋಶದ ಹಿಂದಿನ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಗಾಯದ ಭಾಗ ಛಿದ್ರಗೊಂಡು ಆಂತರಿಕ ರಕ್ತಸ್ರಾವವಾಗಿದ್ದಲ್ಲದೆ, ಪ್ಲಾಸೆಂಟಾ ಪರ್ಕ್ರೀಟಾ ಎಂಬ ಗಂಭೀರ ತೊಡಕಿನಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದರೂ ತಾಯಿ ಹಾಗೂ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಏಳು ತಿಂಗಳ ಗರ್ಭಿಣಿ ಎರಡು ದಿನಗಳ ಹಿಂದೆ […]

ಕೃತಕ ಪನ್ನೀರ್‌ ಸೇರಿದಂತೆ ಎಲ್ಲ ನಕಲಿ ಆಹಾರ ನಿಷೇಧ, ವಾಮ ಮಾರ್ಗಕ್ಕೆ ಬ್ರೇಕ್: ಸಚಿವ ಖಾದರ್

ಮಂಗಳೂರು: ಜನರ ಆರೋಗ್ಯದ ಜತೆಗೆ ಚೆಲ್ಲಾಟವಾಡುವ ಕೃತಕ ಹಾಗೂ ನಕಲಿ ಆಹಾರ ಪದಾರ್ಥಗಳ ಉತ್ಪಾದನೆ, ಬಳಕೆ ಮತ್ತು ಮಾರಾಟಕ್ಕೆ ಕಾನೂನಿನಲ್ಲಿ ಈಗಾಗಲೇ ನಿಷೇಧವಿದೆ. ಪನ್ನೀರ್‌ಗೆ ಸಂಬಂಧಿಸಿದಂತೆ ಜಾರಿಗೊಳಿಸಿರುವ ಕ್ರಮ ಕೇವಲ ಪನ್ನೀರ್‌ಗೆ ಸೀಮಿತವಾಗಿಲ್ಲ. ಆರೋಗ್ಯಕ್ಕೆ ಅಪಾಯ ಉಂಟು ಮಾಡುವ ಎಲ್ಲ ಬಗೆಯ ಕೃತಕ ಆಹಾರ ಪದಾರ್ಥಗಳಿಗೂ ಅನ್ವಯಿಸುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಸಲಿ ಪನ್ನೀರ್‌ ಅನ್ನು ಸಂಪೂರ್ಣವಾಗಿ ಹಾಲಿನಿಂದ ತಯಾರಿಸಲಾಗುತ್ತದೆ. ಆದರೆ, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ […]

District News

ಮುಕ್ಕ ಕ್ಯಾಂಪಸ್‌ನಲ್ಲಿ ವನಮಹೋತ್ಸವ, ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳ ಸಂಕಲ್ಪ

ಮಂಗಳೂರು: ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಕುರಿತು ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಸಂಸ್ಥೆಯ ಆಶ್ರಯದಲ್ಲಿ ಮುಕ್ಕ ಕ್ಯಾಂಪಸ್‌ನಲ್ಲಿ ವನಮಹೋತ್ಸವ–2026 ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪರಿಸರ ಕ್ಲಬ್ ಸಹಯೋಗದಲ್ಲಿ ಆ.14ರಂದು ನಡೆದ ಕಾರ್ಯಕ್ರಮಕ್ಕೆ ಆಹಾರ ವಿಜ್ಞಾನ ವಿಭಾಗದ ಕೋರ್ಸ್ ಸಂಯೋಜಕಿ ಡಾ.ಸ್ವಾತಿ ಡಿ. ಸ್ವಾಗತಿಸಿದರು. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎ.ಶ್ರೀನಿವಾಸ […]

crime

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

health

ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆಯ ‘ಬಹುಶಿಸ್ತೀಯ’ ಚಿಕಿತ್ಸೆ, ನಾಲ್ಕು ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ,, ತಾಯಿ, ಮಗು ಸೇಫ್

ಮಂಗಳೂರು: ಜೀವ ಮತ್ತು ಮರಣದ ನಡುವೆ ಹೋರಾಡುತ್ತಿದ್ದ 28 ವಾರಗಳ ಗರ್ಭಿಣಿಯೊಬ್ಬರ ಪ್ರಾಣವನ್ನು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರ ತಂಡ ಬಹುಶಿಸ್ತೀಯ ಚಿಕಿತ್ಸಾ ವಿಧಾನದ ಮೂಲಕ ಯಶಸ್ವಿಯಾಗಿ ಉಳಿಸಿದೆ. ಗರ್ಭಕೋಶದ ಹಿಂದಿನ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಗಾಯದ ಭಾಗ ಛಿದ್ರಗೊಂಡು ಆಂತರಿಕ ರಕ್ತಸ್ರಾವವಾಗಿದ್ದಲ್ಲದೆ, ಪ್ಲಾಸೆಂಟಾ ಪರ್ಕ್ರೀಟಾ ಎಂಬ ಗಂಭೀರ ತೊಡಕಿನಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದರೂ ತಾಯಿ ಹಾಗೂ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಏಳು ತಿಂಗಳ ಗರ್ಭಿಣಿ ಎರಡು ದಿನಗಳ ಹಿಂದೆ […]

Sports

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್