Saturday, August 22, 2026
BREAKING NEWS

state

ಕ್ಯೂಆರ್ ಕೋಡ್ ಮೂಲಕ ದೂರು, ಮಂಗಳೂರಿನ ಫಳ್ನೀರ್ ಎಂಎಫ್‌ಸಿ ರೆಸ್ಟೋರೆಂಟ್‌ಗೆ ದಾಳಿ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ […]

ಪತ್ರಕರ್ತನ ಮೇಲೆ ಹಲ್ಲೆ: ಕುಂದಾಪುರ ಸರ್ಕಾರಿ ವೈದ್ಯ ಅಮಾನತು, ಕಮಿಷನರ್ ಆದೇಶ

ಉಡುಪಿ: ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಿಷನರ್ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸುವ ಮೂಲಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ […]

District News

ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಪ್ರಥಮ ಸಭೆ

ಕಾರವಾರ: ಉತ್ತರ ಕನ್ನಡ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಪ್ರಥಮ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ನ ಉದ್ದೇಶ ಮತ್ತು ಕಾರ್ಯಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡಲಾಯಿತು. ಗ್ರಾಹಕರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಗ್ರಾಹಕರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಗ್ರಾಹಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು […]

crime

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

ಗ್ರಾ.ಪಂ, ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ, ಆರೋಪಿಗಳು ಪರಾರಿ,ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡು

ಪಡುಬಿದ್ರೆ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿ ಎಂಬಲ್ಲಿ ನಡೆದಿದೆ. ಮುದರಂಗಡಿ ಗ್ರಾಮದ ಪಿಲಾರು ನಿವಾಸಿ ಡೇವಿಡ್ ಡಿಸೋಜ, ಮುದರಂಗಡಿಯಲ್ಲಿರುವ ಕಚೇರಿಯಿಂದ ಹತ್ತಿರ ಮುದರಂಗಡಿ ಸಂತ್ ಫ್ರಾನ್ಸಿಸ್ ಜೆವಿಯರ್ ಚರ್ಚ್‌ನ ಎದುರು ನಿಲ್ಲಿಸಿದ್ದ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಗಂಭೀರ ಗಾಯಗೊಂಡಿದ್ದ […]

ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ […]

health

ಕ್ಯೂಆರ್ ಕೋಡ್ ಮೂಲಕ ದೂರು, ಮಂಗಳೂರಿನ ಫಳ್ನೀರ್ ಎಂಎಫ್‌ಸಿ ರೆಸ್ಟೋರೆಂಟ್‌ಗೆ ದಾಳಿ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ […]

Sports

ಮಂಗಳೂರಿನ ಉರ್ವ ಕ್ರೀಡಾಂಗಣದಲ್ಲಿ 39ನೇ ರಾಷ್ಟ್ರೀಯ ಚೆಸ್ ಚಾಂಪಿಯನ್‌ ಷಿಪ್ ಅ. 2ರಿಂದ ಪ್ರಾರಂಭ: ಡಾ. ಅಮರಶ್ರೀ ಶೆಟ್ಟಿ

ಮಂಗಳೂರು: ದೇಶದ ಭವಿಷ್ಯದ ಚೆಸ್ ತಾರೆಗಳನ್ನು ಪರಿಚಯಿಸುವ ಪ್ರತಿಷ್ಠಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ ಷಿಪ್-2026 ಅ.2 ರಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ, ನವಮಂಗಳೂರು ಬಂದರು ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ನಡೆವ ಈ ರಾಷ್ಟ್ರೀಯ ಮಟ್ಟದ ಚಾಂಪಿಯನ್‌ ಷಿಪ್ ಅಗಸ್ಟ್‌ 8 ರವರೆಗೆ ನಗರದ ಉರ್ವ ಒಳಾಂಗಣ […]

ರಾಷ್ಟ್ರ ಮಟ್ಟಕ್ಕೆ ವೀ ವನ್ ಅಕ್ವಾ ಕೇಂದ್ರದ ಈಜುಪಟುಗಳ ಆಯ್ಕೆ

ಅಥ್ಲೀಟ್ ಶಿವಾಜಿ ಸಾಧನೆ ಕ್ರೀಡಾಪಟುಗಳಿಗೆ ಸ್ಫೂರ್ತಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

40 ನೇ ವಯಸ್ಸಿನಲ್ಲಿ ಈಜು ಕಲಿತು, ಇಂಗ್ಲಿಷ್ ಚಾನೆಲ್ ಈಜಿದ ಮೊದಲ ಮಂಗಳೂರಿಗನಾಗಿರುವದು ನನಗೆ ಹೆಮ್ಮೆ: ಡಾ. ಗುರುಪ್ರಸಾದ್

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್