Tuesday, June 02, 2026
BREAKING NEWS

state

ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌, ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಸಿಇಒ ಡಾ. ದಿಲೀಷ್ ಶಶಿ ಅದ್ದೂರಿ ಚಾಲನೆ

ಕಾರವಾರ: ಜಿಲ್ಲೆಯ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಾಲೆಗಳು ಮಕ್ಕಳ ಕಲಿಕೆಗೆ ಪೂರಕವಾದ ಸ್ನೇಹಪರ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು. ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ಕೇವಲ ಅಕ್ಷರಜ್ಞಾನಕ್ಕೆ ಸೀಮಿತವಲ್ಲ, ಅದು ಮಕ್ಕಳ ಬದುಕು ರೂಪಿಸುವ ಶಕ್ತಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಕೊನೆಯ ಮಗುವಿಗೂ ಉನ್ನತ […]

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅಡಿಯೊ ವೈರಲ್, ರಾಜಕೀಯದಲ್ಲಿ ದೊಡ್ಡ ಸಂಚಲನ

ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ಉಪ ಚುನಾವಣೆಯಲ್ಲಿ ಪಕ್ಷೇತರ ಎಸ್ ಡಿಪಿಐ ಅಭ್ಯರ್ಥಿ ಜತೆಗೆ ಮಾತನಾಡಿದ್ದಾರೆ ಎನ್ನಲಾದ ಅಡಿಯೊ ಬಾರಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ. ಜಮೀರ್ ಅಹ್ಮದ್ ಖಾನ್ ಕೂಡ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಈ ಎಲ್ಲ ಬೆಳವಣಿಗೆಯ ನಂತರದಲ್ಲಿ ಇದೀಗ […]

District News

ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌, ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಸಿಇಒ ಡಾ. ದಿಲೀಷ್ ಶಶಿ ಅದ್ದೂರಿ ಚಾಲನೆ

ಕಾರವಾರ: ಜಿಲ್ಲೆಯ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಶಾಲೆಗಳು ಮಕ್ಕಳ ಕಲಿಕೆಗೆ ಪೂರಕವಾದ ಸ್ನೇಹಪರ ವಾತಾವರಣ ನಿರ್ಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು. ಅಮದಳ್ಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ಕೇವಲ ಅಕ್ಷರಜ್ಞಾನಕ್ಕೆ ಸೀಮಿತವಲ್ಲ, ಅದು ಮಕ್ಕಳ ಬದುಕು ರೂಪಿಸುವ ಶಕ್ತಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ಕೊನೆಯ ಮಗುವಿಗೂ ಉನ್ನತ […]

crime

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

health

ಮೂಳೆ ಇಂಪ್ಲಾಂಟ್‌ಗೆ ಎನ್‌ಐಟಿಕೆ ಸಂಶೋಧಕರಿಂದ ಹೊಸ ಲೇಪನ ತಂತ್ರಜ್ಞಾನ, ಮೇಕ್ ಇನ್ ಇಂಡಿಯಾ ಪೇಟೆಂಟ್ ಮಾನ್ಯತೆ ಗರಿ

ಸುರತ್ಕಲ್: ಇಲ್ಲಿನ ಸುರತ್ಕಲ್‌ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ) ಸಂಶೋಧಕರು ಮೂಳೆ ಇಂಪ್ಲಾಂಟ್‌ಗಳಿಗಾಗಿ ಜೈವಿಕ ಸಕ್ರಿಯ, ಬಾಳಿಕೆ ಬರುವ ಹಾಗೂ ಆಂಟಿಮೈಕ್ರೊಬಿಯಲ್ ಗುಣ ಲಕ್ಷಣ ಹೊಂದಿರುವ ಸುಧಾರಿತ ಲೇಪನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಸೊಂಟ ಹಾಗೂ ಮೊಣಕಾಲು ಕೀಲು ಬದಲಿ ಮಾಡುವಲ್ಲಿ ಬಳಸಬಹುದಾದ ಈ ತಂತ್ರಜ್ಞಾನಕ್ಕೆ ಪೇಟೆಂಟ್ ದೊರೆತಿದ್ದು, ಸ್ಥಳೀಯ ಬಯೋಮೆಡಿಕಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ. ಇಂಪ್ಲಾಂಟ್‌ಗೆ ಸಂಬಂಧಿಸಿದ ಸೋಂಕು, ಇಂಪ್ಲಾಂಟ್ ಸಡಿಲಗೊಳ್ಳುವಿಕೆ ಹಾಗೂ ದೀರ್ಘಕಾಲೀನ ಕಾರ್ಯಕ್ಷಮತೆಯ ಸವಾಲುಗಳನ್ನು ಮನಗಂಡು ಸಂಶೋಧನಾ ತಂಡ ಈ […]

Sports

ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ಗೆ ತೆರೆ: ಸರ್ಫಿಂಗ್ ಓಪನ್‌ನಲ್ಲಿ ಕಮಲಿ ಮೂರ್ತಿಗೆ ಡಬಲ್ ಕಿರೀಟ

ಮಂಗಳೂರು: ಎನ್‌ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಅಂತಿಮ ದಿನ ತಮಿಳುನಾಡಿನ ಯುವ ಸರ್ಫರ್ ಕಮಲಿ ಮೂರ್ತಿ ಮಹಿಳೆಯರ ಓಪನ್ ಹಾಗೂ 18 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಡಬಲ್ ಸಾಧನೆ ಮಾಡಿದ್ದಾರೆ. ಪುರುಷರ ಓಪನ್ ವಿಭಾಗದಲ್ಲಿ ತಮಿಳುನಾಡಿನ ಕಿಶೋರ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, 18 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಥ್ವೀಪ್ ಪೂಜಾರ್ ಗೆದ್ದು ಕರ್ನಾಟಕಕ್ಕೆ ಟೂರ್ನಿಯ ಏಕೈಕ ಪ್ರಶಸ್ತಿ ತಂದುಕೊಟ್ಟರು. 14 ವರ್ಷದೊಳಗಿನ (ಗ್ರೋಮ್ಸ್) ವಿಭಾಗದಲ್ಲಿ ಹರೀಶ್ ಪಿ ಮತ್ತು ಧಮಯಂತಿ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b