Sunday, July 12, 2026
BREAKING NEWS

state

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

ಮುಂಡಗೋಡ: ಲಾರಿ, ಕೆಎಸ್ ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, 30ಕ್ಕೂ ಹೆಚ್ಚು ಮಂದಿಗೆ ಗಾಯ, ಐದು ಮಂದಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಕೆಸ್ ಆರ್ ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾನಗಲ್ಲನಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಸಿರಸಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ […]

District News

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

crime

ಮುಂಡಗೋಡ: ಲಾರಿ, ಕೆಎಸ್ ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, 30ಕ್ಕೂ ಹೆಚ್ಚು ಮಂದಿಗೆ ಗಾಯ, ಐದು ಮಂದಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಕೆಸ್ ಆರ್ ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾನಗಲ್ಲನಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬಸ್‌ಗೆ, ಮುಂಡಗೋಡಿನಿಂದ ಸಿರಸಿ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ […]

ಮಣಿಪಾಲ: ತೋಡಿಗೆ ಉರುಳಿ ಬಿದ್ದ ಬಸ್, 7 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಮಣಿಪಾಲ: ಶಾಲಾ ಬಸ್ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ಹಿಂದಕ್ಕೆ ತೆಗೆಯುವಾಗ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಈ ಬಸ್ ನಲ್ಲಿ 20 ಮಕ್ಕಳಿದ್ದು, ಇದರಲ್ಲಿ ಏಳು ಮಕ್ಕಳಿಗೆ ಗಾಯಗಳಾಗಿವೆ. ಈ ಪೈಕಿ ಬಾಲಕಿಗೆ ತೀವ್ರ ಗಾಯಗಳಾಗಿವೆ, […]

ಯಲ್ಲಾಪುರ: ಭೀಕರ ರಸ್ತೆ ಅಪಘಾತ 7 ಮಂದಿ ಸಾವು, ಡಿಸಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಸ್ಥಳಕ್ಕೆ ದೌಡು, ಪರಿಶೀಲನೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಆರತಿಬೈಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಸೂತಕದ ವಾತಾವರಣ ನಿರ್ಮಾಣ ಮಾಡಿದೆ. ಕ್ರೂಸರ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಪ್ರಯಾಣಿಸುವವರಲ್ಲಿ ಭಯ ಹುಟ್ಟಿಸಿದೆ. ಘಟನೆಯಲ್ಲಿ ಮೃತಪಟ್ಟವರು ಧಾರವಾಡದ ಬಸವರಾಜ್ ಕನಕನವರ್ (48), ಧಾರವಾಡ ಜಯನಗರದ ಅಭಿಷೇಕ ಈಶ್ವರ (28) ವರ್ಷ, ಸಾಧನಕೇರಿಯ ಅಕ್ಷಯ (26), ಸಪ್ತಾಪುರದ ಅಭಿಷೇಕ ಮಲ್ಲೇಶ ಮಡಬಾವಿ (26), ಕುರುಬಗಟ್ಟಿಯ ಸಂಜೀವ […]

health

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಜತೆ ತುಂಬೆ ಗ್ರೂಪ್ ಮಹತ್ವದ ಒಪ್ಪಂದ, ಯುಎಇಯಲ್ಲಿ ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ ಶಿಕ್ಷಣ

ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಮೊದಲ ಬಾರಿಗೆ ದೀರ್ಘಾಯುಷ್ಯ ವೈದ್ಯಕೀಯ (ಲಾಂಗ್‌ಜೆವಿಟಿ ಮೆಡಿಸಿನ್) ಕ್ಷೇತ್ರದಲ್ಲಿ ವ್ಯವಸ್ಥಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆರಂಭಿಸಲು ತುಂಬೇ ಗ್ರೂಪ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾ ಕಾಲೇಜ್ ಆಫ್ ಲಾಂಗ್‌ಜೆವಿಟಿ ಸಾಯಿನ್ಸ್ (ಜಿಸಿಎಲ್‌ಎಸ್) ಮಹತ್ವದ ತಿಳಿವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿವೆ. ಈ ಒಪ್ಪಂದದಡಿ ಗಲ್ಫ್ ಮೆಡಿಕಲ್ ವಿಶ್ವವಿದ್ಯಾಲಯದ ಅಡಿಯಲ್ಲಿ ‘ತುಂಬೆ ಇನ್‌ಸ್ಟಿಟ್ಯೂಟ್ ಆಫ್ ಲಾಂಗ್‌ಜೆವಿಟಿ ಮೆಡಿಸಿನ್’ಸ್ಥಾಪನೆ ಆಗಲಿದ್ದು, ದೀರ್ಘಾಯುಷ್ಯ ವೈದ್ಯಕೀಯ, ಆರೋಗ್ಯಕರ ವಯೋವೃದ್ಧತೆ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ನಿಖರ ಆರೋಗ್ಯ ಕ್ಷೇತ್ರಗಳಲ್ಲಿ […]

Sports

ಹೊರ ಜಿಲ್ಲೆಗಳಿಂದ ರೋಗಿಗಳ ಶಿಫಾರಸು ಮಾಡುವಾಗ ಹೆಲ್ಪ್ ಡೆಸ್ಕ್ ಸಂಪರ್ಕಿಸಿ, ನಂತರ ಪರದಾಟ ಬೇಡ, ದ.ಕ. ಜಿಲ್ಲೆಯ ರೋಗಿಗಳಿಗೂ ವೆನ್ಲಾಕ್ ಆಸ್ಪತ್ರೆ ಸೌಲಭ್ಯ ಸಿಗಲಿ: ಅಧೀಕ್ಷಕ ಡಾ. ಶಿವಪ್ರಕಾಶ್

ಮಂಗಳೂರು: ರಾಜ್ಯದ ಹೊರ ಜಿಲ್ಲೆಗಳಿಂದ ತುರ್ತು ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳನ್ನು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಯು ಹಾಸಿಗೆ ಕೊರತೆ ಕಾಡುತ್ತಿದೆ. ಪರಿಣಾಮ ಒತ್ತಡ ಹೆಚ್ಚಿದ್ದು, ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆ ಪರಿಶೀಲಿಸುವ ವ್ಯವಸ್ಥೆ ಕಡ್ಡಾಯಗೊಳಿಸಬೇಕು. ಇದಕ್ಕಾಗಿ ಸಹಾಯವಾಣಿ ವ್ಯವಸ್ಥೆ ಮಾಡಲಾಗಿದೆ. ಹೊರ ಜಿಲ್ಲೆಗಳ ರೋಗಿಗಳನ್ನು ಏಕಾಏಕಿ ಕರೆತರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಾಕಷ್ಟು ಅರ್ಹ ಬಡ ರೋಗಿಗಳಿಗೆ ವೆನ್ಲಾಕ್ ಆಸ್ಪತ್ರೆಯ ಲಾಭ ಸಿಗದೇ ಇರುವಂತಹ ಸ್ಥಿತಿ ನಿರ್ಮಾಣ ಆಗಿದೆ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b