Tuesday, May 26, 2026
BREAKING NEWS

state

ಜಾಲತಾಣದಲ್ಲಿ ಸುಳ್ಳು, ತಪ್ಪು ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಲಕ್ಷ್ಮಿಪ್ರಿಯಾ ಎಚ್ಚರಿಕೆ

ಕಾರವಾರ: ಭಟ್ಕಳ ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ಹಾಗೆ ಅಮ್ಮನವರ ಹೊರೆಯನ್ನಿಡುವ ಮುರುವಿನಕಟ್ಟೆ ಕುರಿತು ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿ ಪೋಸ್ಟ್ ಮಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮೂಲ ಮುರುವಿನಕಟ್ಟೆಗೆ ಧಕ್ಕೆ ಆಗಿರುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡುವುದು […]

ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆ ಏರಿಕೆ, ಕೆ.ಜಿಗೆ 2 ರೂಪಾಯಿಗೆ ಏರಿಕೆ, 4ನೇ ಬಾರಿ ಹೆಚ್ಚಳ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸಿಎನ್‌ಜಿ ಬೆಲೆಯನ್ನು ಕೆ.ಜಿಗೆ 2 ರೂಪಾಯಿ ಏರಿಸಿದ್ದು, ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ನಾಲ್ಕನೇ ಬಾರಿ ಹೆಚ್ಚಳ ಆಗಿದೆ. ಸಿಎನ್‌ಜಿಗೆ ಈಗ ಪ್ರತಿ ಕೆ.ಜಿಗೆ 83.09 ರೂ. ಇದೆ. ಮೇ 15 ರ ನಂತರ ಒಟ್ಟಾರೆ ಪ್ರತಿ ಕೆಜಿಗೆ 4 ರೂಪಾಯಿ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಇಂಧನ ಬೆಲೆಗಳು ಮತ್ತೆ ಏರುಗತಿಯಲ್ಲಿ ಸಾಗುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂಪಾಯಿಗಳಷ್ಟು […]

District News

ಜಾಲತಾಣದಲ್ಲಿ ಸುಳ್ಳು, ತಪ್ಪು ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಲಕ್ಷ್ಮಿಪ್ರಿಯಾ ಎಚ್ಚರಿಕೆ

ಕಾರವಾರ: ಭಟ್ಕಳ ನಗರದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ಹಾಗೆ ಅಮ್ಮನವರ ಹೊರೆಯನ್ನಿಡುವ ಮುರುವಿನಕಟ್ಟೆ ಕುರಿತು ಸಮಾಜಘಾತುಕ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಹಾಗೂ ಸುಳ್ಳು ಮಾಹಿತಿ ಪೋಸ್ಟ್ ಮಾಡಿದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮೂಲ ಮುರುವಿನಕಟ್ಟೆಗೆ ಧಕ್ಕೆ ಆಗಿರುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡುವುದು […]

crime

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

ವಿಷಪೂರಿತ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ, ಒಬ್ಬನ ಬಂಧಿಸಿದ ಪೊಲೀಸರು

Wafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.

health

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

ಉಡುಪಿ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭೀಣಿ, ಬಾಣಂತಿ ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ […]

Sports

ಆಳ್ವಾಸ್ ಗೆ ಥ್ರೋಬಾಲ್ ನಲ್ಲಿ 21 ನೇ ಬಾರಿಯೂ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ, 21ನೇ ಬಾರಿಯೂ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಫಿ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್ ಮಡಂತ್ಯಾರ್‌ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡ 25 -10 ಹಾಗೂ 25-12 ಅಂಕಗಳ ನೇರ ಸೆಟ್‌ನಲ್ಲಿ ಮಣಿಸಿತು. ಸೆಮಿಫೈನಲ್‌ನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ […]

Follow Us

Advertisement