Tuesday, June 09, 2026
BREAKING NEWS

state

ಅಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಅಖಿಲ ಭಾರತ ಫುಟ್‌ಬಾಲ್ ಟೂರ್ನಿ

ಬೆಂಗಳೂರು: 15 ವರ್ಷ ವಯೋಮಿತಿಯೊಳಗಿನ ಬಾಲಕರಿಗಾಗಿ 14 ನೇ ಅಖಿಲ ಭಾರತ ಫುಟ್‌ಬಾಲ್ (5–ಎ–ಸೈಡ್) ಟೂರ್ನಿಯು ಆಗಸ್ಟ್ 23 ಮತ್ತು 24ರಂದು ಇಲ್ಲಿನ ಕುಕ್‌ಟೌನ್‌ ರಶ್ ಅರೆನಾ ಫುಟ್‌ಬಾಲ್ ಮೈದಾನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ಡೆಂಜಿಲ್ ಫರ್ನಾಂಡಿಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು, ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಸಂಘಗಳು ಹಾಗೂ ವಿವಿಧ ಕ್ರೀಡಾ ಗುಂಪುಗಳಿಗೆ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2011ರ ಜನವರಿ 1 ಅಥವಾ ನಂತರ ಜನಿಸಿದ ಆಟಗಾರರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ. […]

ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ: ಡಾ. ಎಂ.ಬಿ. ಪುರಾಣಿಕ್

ತಲಪಾಡಿ: ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಆಯೋಜಿಸಿದ್ದ ಓರಿಯೆಂಟೇಶನ್ ಕಾರ್ಯಕ್ರಮ ಭಾನುವಾರ ಶಾರದಾ ವಿದ್ಯಾನಿಕೇತನ ಕ್ಯಾಂಪಸ್‌ನ ಭೂವರಾಹ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್, ವಿದ್ಯಾರ್ಥಿಗಳು ಸಂಸ್ಥೆಯು ಒದಗಿಸುವ ವಿವಿಧ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ಪೋಷಕರಿಗೆ ಗೌರವ […]

District News

ಕಾರವಾರ: ಮೊದಲ ಮಳೆಗೆ ಕಡವಾಡ ಹಳೆಯ ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಾರವಾರ: ಮುಂಗಾರು ಮಳೆಯ ಆರಂಭದಲ್ಲೇ ಕಾರವಾರ ತಾಲ್ಲೂಕಿನ ಕಡವಾಡದಲ್ಲಿರುವ ಹಳೆಯ ಸೇತುವೆ ಮಂಗಳವಾರ ಏಕಾಏಕಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸುಂಕೇರಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ಈ ಸೇತುವೆ ಹಲವು ವರ್ಷಗಳಷ್ಟು ಹಳೆಯದಾಗಿದ್ದು, ಮಳೆಯಿಂದಾಗಿ ದುರ್ಬಲಗೊಂಡಿದ್ದ ಸೇತುವೆ ಎರಡು-ಮೂರು ತುಂಡುಗಳಾಗಿ ಕುಸಿದಿದೆ. ಸ್ಥಳೀಯರು ಹಾಗೂ ಮೀನುಗಾರರು ಈ ಪ್ರದೇಶದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದು, ಘಟನೆ ವೇಳೆ ಯಾರೂ ಸೇತುವೆ ಮೇಲೆ ಇಲ್ಲದ ಕಾರಣ ಸಂಭವನೀಯ ದುರಂತ ತಪ್ಪಿದಂತಾಗಿದೆ. ಕಡವಾಡ ಸೇತುವೆಯ ಪಕ್ಕದಲ್ಲೇ ಈಗಾಗಲೇ ಹೊಸ ಸೇತುವೆ […]

crime

ವಿಜಯಪುರ: ಆಸ್ತಿ ವಿವಾದ ಒಂದೇ ಕುಟುಂಬದ 5 ಮಂದಿ, ಕೆಲಸದ ಆಳು ಬರ್ಬರ ಹತ್ಯೆ, ಬೆಚ್ಚಿ ಬಿದ್ದ ಜನರು

ವಿಜಯಪುರ: ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಜಮೀನು ವಿವಾದದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದ್ದು, ಒಂದೇ ಕುಟುಂಬದ 5 ಮಂದಿ ಹಾಗೂ ಒಬ್ಬ ಆಳು ಮನುಷ್ಯ ಸೇರಿದಂತೆ ಒಟ್ಟು 6 ಜನರ ಬರ್ಬರ ಹತ್ಯೆಗೆ ಬೆಚ್ಚಿ ಬೀಳುವಂತಾಗಿದೆ. ಹಂತಕರು ಗನ್‌ನಿಂದ ಫೈರಿಂಗ್ ಮಾಡಿ, ಭೀಕರವಾಗಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಭೀಮಾತೀರದಲ್ಲಿ ಮತ್ತೆ ಹಳೆಯ ರಕ್ತಚರಿತ್ರೆಯ ಕರಾಳ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ […]

ಧರ್ಮಸ್ಥಳ: ವೃದ್ಧೆಗೆ ಪ್ರಸಾದ, ಜ್ಯೂಸ್ ನೀಡಿ ಅಸ್ವಸ್ಥ ಮಾಡಿ ಚಿನ್ನಾಭರಣ ಅಪಹರಣ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ಕೊಟ್ಟು ವೃದ್ಧೆಯನ್ನು ಅಸ್ವಸ್ಥರನ್ನಾಗಿ ಮಾಡಿ ಹತ್ತು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಅಪಹರಣ ಮಾಡಿ ಪರಾರಿ ಆಗಿರುವ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ.ಕೆ (70) ಎಂಬುವವರು ಮೇ 23 ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಇರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಬಂದಿದ್ದರು. ಮೇ […]

ಕಲಬುರಗಿ: ಭೀಕರ ರಸ್ತೆ ಅಪಘಾತ, ಸ್ಥಳದಲ್ಲಿ ಒಂದೇ ಕುಟುಂಬದ ಐದು ಮಂದಿ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲಿ (38) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಯಾದಗಿರಿಯಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ. ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ […]

health

ಮಂಗಳೂರಿನ ವೆನ್ಲಾಕ್‌, ಲೇಡಿಗೋಷನ್‌ಗೆ ಸ್ಟಾಫ್ ನರ್ಸ್ ನೇಮಕ ಶೀಘ್ರ: ಸಚಿವ ಯು. ಟಿ. ಖಾದರ್

ಮಂಗಳೂರು: ನಗರದ ವೆನ್ಲಾಕ್ ಹಾಗೂ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಗಳಲ್ಲಿ ಉಂಟಾಗಿರುವ ಸ್ಟಾಫ್ ನರ್ಸ್ ಕೊರತೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ 22 ಹಾಗೂ ವೆನ್ಲಾಕ್ ಆಸ್ಪತ್ರೆಗೆ 10 ಸ್ಟಾಫ್ ನರ್ಸ್‌ಗಳ ತುರ್ತು ಅಗತ್ಯವಿದೆ. ತಲಾ17 ಸಾವಿರ ವೇತನದ ಆಧಾರದಲ್ಲಿ ತಕ್ಷಣ ನೇಮಕಾತಿ ಆದೇಶ […]

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ರೋಗಿಗಳಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ: ಡಾ. ಮೋಹನ್ ಆಳ್ವ

ಶಿಶುಗಳ ಚರ್ಮದ ಆರೈಕೆ ಕುರಿತು ಜಾಗೃತಿ ಅಭಿಯಾನ ಆರಂಭಿಸಿದ ಹಿಮಾಲಯ ಬೇಬಿಕೇರ್: ಚಕ್ರವರ್ತಿ ಎನ್.ವಿ.

ಉಡುಪಿ ತಾಯಿ–ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ, 8 ಕೆ.ಜಿ. ಗರ್ಭಕೋಶದ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಿಲ್ಲಾ ಸರ್ಜನ್ ಡಾ. ಅಶೋಕ್

ಮೂಳೆ ಇಂಪ್ಲಾಂಟ್‌ಗೆ ಎನ್‌ಐಟಿಕೆ ಸಂಶೋಧಕರಿಂದ ಹೊಸ ಲೇಪನ ತಂತ್ರಜ್ಞಾನ, ಮೇಕ್ ಇನ್ ಇಂಡಿಯಾ ಪೇಟೆಂಟ್ ಮಾನ್ಯತೆ ಗರಿ

ಉಡುಪಿ ಸರಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ, ರೋಗಿಗಳ ಆರೋಗ್ಯ ವಿಚಾರಣೆ

Sports

ಯೋಗ ಅಧಿವೇಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಅಗತ್ಯ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ

ಕಾರವಾರ: ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ, ಆಯುಷ್ ಸಚಿವಾಲಯವು ಇದೇ 14 ರಂದು ಗಿನ್ನೆಸ್ ವಿಶ್ವ ದಾಖಲೆಯ ಅತಿದೊಡ್ಡ ಆನ್‌ಲೈನ್ ಯೋಗ ಅಧಿವೇಶನವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಆಚರಣೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅವರು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗ ಅಧಿವೇಶನವು ದೇಶಾದ್ಯಂತ ಯೋಗ ಸಾಧಕರು ಮತ್ತು ನಾಗರಿಕರನ್ನು ಒಟ್ಟುಗೂಡಿಸುವ […]

Follow Us

Advertisement

  • WP Notify  commented on Sample Page: Honey8 are you struggling to get comments on your
  • TikTok  commented on Auto Draft: John6 are you struggling to get comments on your b