Friday, May 15, 2026
BREAKING NEWS

state

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

ನಟ, ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ ಗೆ ಹೃದಯಾಘಾತ, ನಿಧನ, ಕಂಬನಿ ಮಿಡಿದ ಸಿನಿ ದಿಗ್ಗಜರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್​ ರಾಜ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ದಿಲೀಪ್ ರಾಜ್ ಅವರ ಈ ಅಕಾಲಿಕ ನಿಧನದಿಂದಾಗಿ ಚಿತ್ರರಂಗದಲ್ಲಿ ನೀರವ ಮೌನ ಉಂಟಾಗಿದೆ. ಕರುನಾಡಿನಲ್ಲಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದ ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಬುಧಾವರ ಮುಂಜಾನೆ ಹೃದಯಾಘಾತ ಹಿನ್ನೆಲೆ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ.   ಕುಟುಂಬಸ್ಥರು ಹಾಗೂ ಪತ್ನಿ ವಿದ್ಯಾ ಅವರು ದುಃಖವು ಮುಗಿಲು ಮುಟ್ಟಿದೆ. […]

District News

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಮಂಗಳೂರು ಮೂಲದ ಇಬ್ಬರ ರಕ್ಷಣೆ: ಭಜರಂಗಿ ಮಿತ್ರರ ಕಾರ್ಯಕ್ಕೆ ಶ್ಲಾಘನೆ

ಕಾರವಾರ: ಕಡಲ ಅಲೆಗಳ ಅಬ್ಬರಕ್ಕೆ ಸಿಕ್ಕು ಹಾಕಿಕೊಂಡು ನೀರಿನಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ನಗರದ ಟ್ಯಾಗೋರ ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಕೊಂಕಣಿ ಖಾರ್ವಿ ವಾಡಾದ ಭಜರಂಗಿ ಮಿತ್ರರು ರಕ್ಷಣೆ ಮಾಡಿದ ಘಟನೆ ನಡೆದಿದೆ. ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದವರು ಟ್ಯಾಗೋರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಕಡಲ ಅಲೆಗಳ ಅಬ್ಬರಕ್ಕೆ ಸುಳಿಗೆ ಸಿಕ್ಕು ಹಾಕಿಕೊಂಡು ಪ್ರಾಣಾಪಾಯದಲ್ಲಿ ಇದ್ದರು. ಈ ವೇಳೆ ಅಲ್ಲಿಯೇ ಇದ್ದ ಕುಟುಂಬದ ಸದಸ್ಯರು ನೆರವಿಗೆ ಕೂಗುತ್ತಿದ್ದರು, ಈ ವೇಳೆ ಅಲ್ಲಿಯೇ ಕ್ರಿಕೆಟ್ ಆಟುತ್ತಿದ್ದ ಭಜರಂಗಿ […]

crime

ಬಂಟ್ವಾಳ: ಎಂಡಿಎಂಎ ಸಾಗಣೆ ಪ್ರಕರಣ, ಇಬ್ಬರ ಬಂಧನ

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೋಳಂತೂರು ಗ್ರಾಮದ ಎನ್.ಸಿ.ರೋಡ್ ನಿವಾಸಿ ಮುಹಮ್ಮದ್ ನಿಝಾಮುದ್ದೀನ್ ಹಾಗೂ ಆತನ ಸಹೋದರ ಮಹಮ್ಮದ್ ಸಾಹೀಮ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ತಾಲೂಕಿನ ಮಂಚಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 42.30 ಲಕ್ಷ ರೂ. ಮೌಲ್ಯದ 423 ಗ್ರಾಂ ಎಂಡಿಎಂಎ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸಾಗಣಗೆ ಬಳಸಲಾದ ವಾಹನ, 3 […]

ವಿಷಪೂರಿತ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ, ಒಬ್ಬನ ಬಂಧಿಸಿದ ಪೊಲೀಸರು

Wafer cake sweet roll cheesecake ice cream gingerbread sweet. Wafer gingerbread apple pie cotton candy jelly. Toffee oat cake oat cake toffee tootsie roll muffin sugar plum.

health

ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ. ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ […]

Sports

Sports | ಮೇ 9,10 ರಂದು ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್’ ಸೀಸನ್-5- ಹಿರಿಯರ ಕ್ರಿಕೆಟ್ ಹಬ್ಬ: ಕಿರಣ್ ಆಚಾರ್ಯ

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಬರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಬರಲ್ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಕೂಟ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5’ ಮೇ 9 ಮತ್ತು 10 ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ […]