Breaking News

ಎಸ್ಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಸನ್ಮಾನ

m

 

ಪುತ್ತೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸಿದ ಪರೀಕ್ಷೆಯಲ್ಲಿ ಉತ್ತಿರ್ಣರಾಗಿ  ಗಡಿ ಭದ್ರತಾ ಪಡೆ (BSF) ನ ಕಾನ್ ಸ್ಟೇಬಲ್  ಆಗಿ ಆಯ್ಕೆಯಾಗಿರುವ ಪುತ್ತೂರಿನ ಕರ್ಕುಂಜ ಮನೆಯ ಲಿಂಗಪ್ಪ ಗೌಡರ ಪುತ್ರಿ ಚೈತ್ರಾ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು,

  1.  

ಪುತ್ತೂರು ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com