Breaking News

ಅಲಂಕೃತ ವಿದ್ಯುತ್ ದೀಪ ಅಳವಡಿಕೆ ಸಚಿವ ಹೆಬ್ಬಾರ್ ಚಾಲನೆ

 

ಕರಾವಳಿ ಡೈಲಿನ್ಯೂಸ್

ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಶನಿವಾರ ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಿಗೆ  ಅಲಂಕೃತ ವಿದ್ಯುತ್ ದೀಪ ಅಳವಡಿಕೆ  ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

  1.  

ಯಲ್ಲಾಪುರ ಪಟ್ಟಣದಲ್ಲಿನ ಪ್ರಮುಖ ರಸ್ತೆಯ ಎರಡು ಬದಿಗಳಲ್ಲಿ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಲಂಕೃತ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು‌.

ಮಂಡಳ ಅಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ  ಶ್ಯಾಮಲಿ ಪಾಟಣಕರ್ ,  ವಿಜಯ ಮಿರಾಶಿ, ರಾಮು ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಮಂಡಲ ಉಪಾಧ್ಯಕ್ಷ  ಶಿರಿಷ್ ಪ್ರಭು ಸೇರಿದಂತೆ ಪ.ಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com