Breaking News

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ: ಭವ್ಯ ಸ್ವಾಗತ

 

ಬೆಂಗಳೂರು: ರಾಜ್ಯಕ್ಕೆ ಮೂರು ದಿನಗಳ ಕಾಲ ಪ್ರವಾಸಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ  ಅಮಿತ್ ಶಾ ಅವರನ್ನು  ಯಲಹಂಕ ವಿಮಾನ ನಿಲ್ದಾಣದಲ್ಲಿಗೃಹ ಸಚಿವ  ಆರಗ ಜ್ಞಾನೇಂದ್ರ  ಅವರು ಆತ್ಮೀಯವಾಗಿ ಗುರುವಾರ ಸ್ವಾಗತಿಸಿದರು.

  1.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವರು ಇದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಲ್ಲಿ ಅಮಿತ್ ಷಾ ಅವರನ್ನು ಸ್ವಾಗಿತಿಸಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com