Breaking News

ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆ

 

ಮೂಡುಬಿದಿರೆ: ನವದೆಹಲ್ಲಿಯಲ್ಲಿ ಜ. 26 ರಂದು ನಡೆವ ಗಣರಾಜ್ಯೋತ್ಸವ ಕಾರ್ಯಕ್ರಮ ಮತ್ತು ಜ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲು ಮೂಡುಬಿದಿರೆ ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾನೆ.

  1.  

ಜನವರಿ ಮೊದಲ ವಾರ ನಡೆದ ರಾಷ್ಟ್ರ ಮಟ್ಟದ ಕಲಾ ಉತ್ಸವದ ನಾಟಕ (ವೈಯಕ್ತಿಕ) ವಿಭಾಗದಲ್ಲಿ ದ್ವಿತೀಯ ಬಹುಮಾನ ಗಳಿಸಿದ್ದರು.  ಕಡಂದಲೆಯ ಸ್ಕಂದ ಪ್ರಸಾದ್‌ ಭಟ್‌- ರಾಜಲಕ್ಷ್ಮೀ ಎಂ.ಕೆ. ಅವರ ಪುತ್ರ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com