Breaking News

ದ.ಕ. ಎಸ್ ಪಿ ಆಗಿ ಡಾ. ವಿಕ್ರಮ್ ಅಮಟೆ ಅಧಿಕಾರ ಸ್ವೀಕಾರ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ. ವಿಕ್ರಮ್ ಅಮಟೆ  ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

  1.  

ಡಾ. ವಿಕ್ರಮ್‌ ಅವರು ಮೈಸೂರು, ಬೆಳಗಾವಿಯಲ್ಲಿ ಡಿಸಿಪಿ ಆಗಿ, ಶಿವಮೊಗ್ಗದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ,  ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದರು. 2019-20 ರಲ್ಲಿ ದಕ್ಷಿಣ ಕನ್ನಡ  ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com