Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

February 22, 2026

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026
Facebook X (Twitter) Instagram
Trending
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಎಚ್ಡಿಕೆ ಹೊಸ ಬಾಂಬ್: ಬಿಜೆಪಿಯಲ್ಲಿ ಗಲಿಬಿಲಿ

ಉಡುಪಿ

ಎಚ್ಡಿಕೆ ಹೊಸ ಬಾಂಬ್: ಬಿಜೆಪಿಯಲ್ಲಿ ಗಲಿಬಿಲಿ

KaravalidailynewsBy KaravalidailynewsFebruary 5, 2023No Comments0 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಬೆಂಗಳೂರು: ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಬಗ್ಗೆ ಲೇವಡಿ ಮಾಡಿರುವ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚರತ್ನ ಯಾತ್ರೆಗೆ ಜನರ ಸ್ಪಂದನೆಯನ್ನು ಕಂಡು  ಹೆದರಿದ್ದಾರೆ. ಅದಕ್ಕೇ ಹೀಗೆಲ್ಲಾ ಹೇಳಿಕೆ ಬರುತ್ತಿವೆ ಎಂದರು.

 ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸಿ ಮಾತನಾಡಿದ ಅವರು,  ಪ್ರಹ್ಲಾದ್ ಜೋಶಿ  ಚುನಾವಣೆ ನಂತರ ಸಿಎಂ ಮಾಡಬೇಕು ಎಂದು ಸಂಘ ಪರಿವಾರದವರು ನಿರ್ಧಸಿದಿದ್ದಾರೆ. ಜೋಶಿ ಅವರು ನಮ್ಮ ಭಾಗದ ಹಳೆಯ ಕಾಲದ ಬ್ರಾಹ್ಮಣರಲ್ಲ. ಬ್ರಾಹ್ಮಣರಲ್ಲಿ ಎರಡು ಮೂರು ವಿಧಗಳಿವೆ. ಶೃಂಗೇರಿ ಮಠ ಒಡೆದ ಬ್ರಾಹ್ಮಣ ವರ್ಗ ಜೋಶಿ ಅವರದ್ದು. ಮಹಾತ್ಮ ಗಾಂಧಿ ಅವರನ್ನು ಕೊಂದ ಬ್ರಾಹ್ಮಣರು ಇವರೇ ಎಂದು ಹೊಸ ಬಾಂಬ್ ಹಾಕಿದ್ದಾರೆ.

ಇವರು ಶೃಂಗೇರಿ ಮಠಕ್ಕೆ ಸೇರಿದವರಲ್ಲ. ಮರಾಠಿ ಪೇಶ್ವೆ ಸಮುದಾಯಕ್ಕೆ ಸೇರಿದವರು. ಇವರು ಶೃಂಗೇರಿ ಮಠವನ್ನು ಒಡೆದವರು. ನಮ್ಮ ಭಾಗದ ಹಳೇ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಅನ್ನುವವರು. ಎಲ್ಲರ ಕ್ಷೇಮ ಬಯಸುವವರು. ಆದ್ರೆ ಇವರು ದೇಶ ಒಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನ ಹತ್ಯೆ ಮಾಡಿದವರು ಎಂದು ಆರೋಪಿಸಿದರು.

ಬಿಜೆಪಿ ಹುನ್ನಾರ, ಆರ್​ಎಸ್​ಎಸ್​ ಕುತಂತ್ರಕ್ಕೆ ಬಲಿಯಾಗಬೇಡಿ. ಇವರು ದೇಶವನ್ನ ಹಾಳು ಮಾಡ್ತಾರೆ. ದೆಹಲಿಯಲ್ಲಿ ಎಂಟು ಜನ ಉಪ ಮುಖ್ಯಮಂತ್ರಿ ಮಾಡುವ ಸಭೆ ಮಾಡಿದ್ದಾರೆ. ಅದು ನನ್ನ ಗಮನಕ್ಕೆ ಬಂದಿದೆ. ಎಂಟು ಜನ ಯಾರು ಎಂದು ಹೆಸರು ಬೇಕಾದ್ರೂ ಕೊಡ್ತೀನಿ ಎಂದು ಹೆಚ್ಡಿಕೆ ಹೇಳಿದರು

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

February 22, 2026

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,655)
  • ಎಜುಕೇಶನ್ (624)
  • ಓದುಗರ ಅಂಕಣ (33)
  • ಕಾರವಾರ (4,026)
  • ಕುಂದಾಪುರ (3,621)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,666)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,285)
  • ಮಂಗಳೂರು (5,357)
  • ರಾಜಕೀಯ (1,166)
  • ರಾಜ್ಯ (4,565)
  • ವಿಶೇಷ ವರದಿ (55)
  • ಶಿರಸಿ (3,960)
  • ಸಿನಿಮಾ (217)
Recent Post
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

By KaravalidailynewsFebruary 22, 20261

ಮಂಗಳೂರು: ನಗರದ ಸಂಗೀತ ಭಾರತಿ ಫೌಂಡೇಷನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ  ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು…

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.