Breaking News

20 ಕ್ಕೆ ಉಡುಪಿಗೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ನಡ್ಡಾ: ಸಿದ್ದತೆ

 

ಉಡುಪಿ: ಫೆ.20ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ನಡೆಯಲಿರುವ ಬೂತ್ಸಮಿತಿ ಸಮಾವೇಶಕ್ಕೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ನಾಯಕ್ಅವರು ಚಪ್ಪರ ಮುಹೂರ್ತ ನೆರವೇರಿಸಿದರು.

  1.  

ಶಾಸಕ ಕೆ.ರಘುಪತಿ ಭಟ್‌, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ಶೆಟ್ಟಿ, ವಿಭಾಗ ಸಂಘಟನ ಪ್ರ. ಕಾರ್ಯದರ್ಶಿ ಪ್ರಸಾದ್ಕುಮಾರ್‌, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ರತ್ನಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ಶೆಟ್ಟಿ, ಮನೋಹರ್ಎಸ್‌. ಕಲ್ಮಾಡಿ, ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಶಿವಕುಮಾರ್ಅಂಬಲಪಾಡಿ, ಪ್ರತಾಪ್ಶೆಟ್ಟಿ ಚೇರ್ಕಾಡಿ, ಗಿರೀಶ್ಎಂ. ಅಂಚನ್‌, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ಶೆಟ್ಟಿ ಕಟಪಾಡಿ, ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ದಾವೂದ್ಅಬೂಬಕ್ಕರ್‌, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ಆಚಾರ್ಯ ಕಪ್ಪೆಟ್ಟು, ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ. ವಿದ್ಯಾಧರ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರ ಸಂಚಾಲಕ ಕಿಶೋರ್ಕುಮಾರ್ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com