Breaking News

ಜನರ ಹಿತ ಬಜೆಟ್ ನಲ್ಲಿ ಕಾಣುತ್ತಿಲ್ಲ: ಡಿಕೆಸಿ

 

ಬೆಂಗಳೂರು: ಬಜೆಟ್ ಬಿಸಿಲು ಕುದುರೆಯಿದ್ದಂತೆ, ಜನರ ಹಿತ ಬಜೆಟ್ ನಲ್ಲಿ ಕಾಣುತ್ತಿಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿಕೆಸಿ ಹೇಳಿದರು.

  1.  

 ಬಿಜೆಪಿ  ಡಬಲ್ ಎಂಜಿನ್ ಕೆಟ್ಟು ನಿಂತಿದೆ. ಬೊಮ್ಮಾಯಿ ಅವರು ತಾವೂ ಒಂದು ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿಕೊಳ್ಳಲು ಇದರ ಪ್ರತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ. ಇದನ್ನು ಜಾತ್ರೆಯ ಕನ್ನಡಕ ಹಾಕಿಕೊಂಡು ನೋಡಬೇಕು ಎಂದು ವ್ಯಂಗ್ಯವಾಡಿದ್ದಾರೆ.

ರಾಮನಗರದಲ್ಲಿ ರಾಮಮಂದಿರ ಕಟ್ಟುವುದಾಗಿ ತಿಳಿಸಿದ್ದಾರಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಅವರ ಪಕ್ಷದ ಕಚೇರಿ ಕಟ್ಟಲು ಹೇಳಿ ಎಂದು  ಹೇಳಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com