Breaking News

17ಕ್ಕೆ ಕಾಪು ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ನಾಮಪತ್ರ ಸಲ್ಲಿಕೆ

 

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ಸುರೇಶ್ ಶೆಟ್ಟಿ ಗುರ್ಮೆ ಇದೇ 17 ರಂದು  ಬಿಜೆಪಿ ಅಭ್ಯರ್ಥಿಯಾಘಿ ನಾಮಪತ್ರ ಸಲ್ಲಿಸಲಿದ್ದಾರೆ. ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಇದೇ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

  1.  

ಯಶ್ಪಾಲ್ ಸುವರ್ಣ ಬೆಳಿಗ್ಗೆ 10ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಯಿಂದ ಬನ್ನಂಜೆಯಲ್ಲಿರುವ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರು. ಅದೇ ರೀತಿ ಗಂಟಿಹೊಳೆ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಬಳಿಕ  ಗಣ್ಯರೊಂದಿಗೆ ಬೈಂದೂರು ತಾಲೂಕು ಕಚೇರಿಗೆ ಆಗಮಿಸಿ ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com