Breaking News

ಹೀಗಿದೆ ನಿಮ್ಮ ಶುಕ್ರವಾರದ ರಾಶಿಫಲ

 

ಕುಂಭ ರಾಶಿಯವರಿಗೆ ನೂತನ ಮಿತ್ರರ ಭೇಟಿ, ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಸಿಗುವ ಸಾಧ್ಯತೆ,  ಸಿಂಹ ರಾಶಿಯವರು ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ. 

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖದಲ್ಲಿ ಸಮೃದ್ಧಿ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ.

ಸಿಂಹ: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು.

  1.  

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ದಾಂಪತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ: ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ.

  1.  

Leave a Reply

Your email address will not be published. Required fields are marked *