Breaking News

ಸ್ಪೀಕರ್ ಖಾದರ್, ಅಭಿನಂದಿಸಿದ ಡಾ. ಭಂಡಾರಿ, ಹರೀಶ್ ಕುಮಾರ್

 

ಮಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ಶಾಸಕ ಯು.ಟಿ. ಖಾದರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಹರೀಶ್‌ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಮಂಗಳವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

  1.  

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com