Breaking News

ದೇವದುರ್ಗ: ನಿಲವಂಜಿ ಗ್ರಾಮದಲ್ಲಿ ಜೆಸಿಬಿ ಹರಿದು ಮೂವರ ಸಾವು

 

ರಾಯಚೂರು: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿ  ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಬುಧವಾರ ನಡೆದಿದೆ.

  1.  

ಮೃತರನ್ನು ಚತ್ತೀಸ್​ಗಢ ಮೂಲದ ವಿಷ್ಣು (26), ಶಿವರಾಮ್(28), ಬಲರಾಮ್(30) ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲು ದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು ಎನ್ನಲಾಗಿದೆ. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com