Breaking News

ದ.ಕ ಡಿಸಿ ರವಿಕುಮಾರ್, ಸಿಇಒ ಡಾ. ಕುಮಾರ್ ವರ್ಗಾವಣೆ, ನೂತನ ಡಿಸಿ ಮುಲೈ ಮುಹಿಲನ್

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆಗಿ ಐಎಎಸ್ ಅಧಿಕಾರಿ ಮುಲೈ ಮುಹಿಲನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ  ಆದೇಶ ಹೊರಡಿಸಿದೆ.

  1.  

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆಗಿದ್ದ ರವಿಕುಮಾರ್  ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದೆ. ಸಿಇಒ ಡಾ.ಕುಮಾರ್​ ಮಂಡ್ಯ ಜಿಲ್ಲಾಧಿಕಾರಿ ಆಗಿ ನೇಮಕಗೊಂಡಿದ್ದಾರೆ.

ಮುಲೈ ಮುಹಿಲನ್ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com