Breaking News

ಕುಕ್ಕೆ ಸುಬ್ರಹ್ಮಣ್ಯ: ದ್ವಾದಶಿ ಮಂಟಪದಲ್ಲಿ ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿಕೆ

 

ಸುಬ್ರಹ್ಮಣ್ಯ: ಮಹಾರಥೋತ್ಸವದ ಬಳಿಕ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮಯೂರ ವಾಹನ ಕುಕ್ಕೆ ಸುಬ್ರಹ್ಮಣ್ಯನಿಗೆ ಉಮಾಮಹೇಶ್ವರನೊಂದಿಗೆ ದ್ವಾದಶಿ ಮಂಟಪದಲ್ಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಉಪ ವಿಭಾಗಾಧಿಕಾರಿ ಗಿರೀಶ್‍ನಂದನ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಬ್ರಹ್ಮರಥ ದಾನಿ ಅಜಿತ್ ಶೆಟ್ಟಿ ಕಡಬ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‍ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಇದ್ದರು.

  1.  

 

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com