Breaking News

ಪತ್ರಕರ್ತರ ಸ್ನೇಹ ಮಿಲನ್ ಕಾರ್ಯಕ್ರಮ; ಅಧ್ಯಕ್ಷ ಶ್ರೀನಿವಾಸ್ ಇಂದಾಜೆಗೆ ಸನ್ಮಾನ

 

ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈ  ಅಂದೇರಿ  ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ್  ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ಕರ್ನಾಟಕ ರಾಜ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ ಸನ್ಮಾನಿಸಿದರು.

  1.  

ಕರ್ನಾಟಕ ವಿಧಾನಸಭಾ ಸಭಾಪತಿ ಯು. ಟಿ. ಖಾದರ್ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಸೇರಿದಂತೆ ಗಣ್ಯರು ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com