Breaking News

ಸಿರಸಿಗೆ ಪ್ರಧಾನಿ ನರೇಂದ್ರ ಮೋದಿ, ಏಲಕ್ಕಿ ಹಾರ, ಬೇಡರ ವೇಷದ ಕಿರೀಟ

 

ಸಿರಸಿ: ಇಲ್ಲಿಗೆ ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗ್ರಾಮೀಣ, ಜಾನಪದ ಸಾಂಸ್ಕೃತಿಕ ಕಲೆ  ಬೇಡರ ವೇಷದ ಕಿರೀಟ, ಮಲೆನಾಡು-ಉತ್ತರ ಕನ್ನಡದ ಪ್ರಮುಖ ಬೆಳೆಗಳಾದ ಅಡಿಕೆ, ಕಾಳುಮೆಣಸು ಮತ್ತು ಏಲಕ್ಕಿಯಿಂದ ಮಾಡಿದಂತಹ ವಿಶಿಷ್ಟ ಹಾರ ಹಾಗೂ ಮಾರಿಕಾಂಬಾ ದೇವಿಯ ಪ್ರತಿಮೆ ನೀಡಿ ಸನ್ಮಾನಿಸಲಾಯಿತು.

  1.  

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com