Breaking News

ಉ.ಕ ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ವ್ಯಾಪಕ ಮಳೆಯ ಆಗುತ್ತಿರುವುದರಿಂದ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  1.  

ಜಿಲ್ಲೆಯ ಕೆಲ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಮಳೆಯ ವ್ಯಾಪಕವಾಗಿರುವುದರಿಂದ ಹಳ್ಳ, ತೋಡುಗಳು ತುಂಬಿ ಹರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಜಾಗ್ರತೆ ವಹಿಸುವಂತೆ ಹಾಗೂ ಪಾಲಕರು ಮಕ್ಕಳ ಬಗ್ಗೆ ನಿಗಾ ಇಡುವಂತೆ ತಿಳಿಸಿದ್ದಾರೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com