Breaking News

ವಿಧಾನ ಪರಿಷತ್ ಉಪ ಚುನಾವಣೆ, 5 ನಾಮಪತ್ರ ಕ್ರಮಬದ್ಧ: ಜಿಲ್ಲಾಧಿಕಾರಿ ಮುಲ್ಲೈ

 

ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯವು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಅವರು ನಾಮಪತ್ರ ಪರಿಶೀಲನೆ ನಡೆಸಿದರು.

  1.  

ಕಿಶೋರ್ ಬಿ. ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್ ) ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮುಹಮ್ಮದ್ ರಿಯಾಝ್  (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರ ನಾಮಪತ್ರಗಳು ಕ್ರಮ ಬದ್ಧವಾಗಿವೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಇದೇ 7 ಕೊನೆ ದಿನ  ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *