Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನನ್ನು ಬಂಧಿಸಿದ ಎಸ್ ಐಟಿ, ನ್ಯಾಯಾಲಯಕ್ಕೆ

 

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಬೆಳವಣಿಗೆ ಆಗಿದ್ದು ಶವ ಹೂತಿಟ್ಟ ಪ್ರಕರಣದ ಸಾಕ್ಷಿ ದೂರುದಾರರನ್ನು ಎಸ್.ಐ.ಟಿ ಅಧಿಕಾರಿಗಳು ಬಂಧನ ಮಾಡಿದ್ದು, ಆತನನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

  1.  

ಅ. 22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದು, ಈ ನಡುವೆ ಎಸ್ ಐಟಿ ತನಿಖೆಯ ದೃಷ್ಟಿಯಿಂದ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆದೊಯ್ದಿದ್ದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಪೊಲೀಸರ ಎದುರು ಸಾಕ್ಷಿ ದೂರುದಾರ ಹಲವಾರು ವಿಚಾರಗಳನ್ನು ಬಾಯಿ ಬಿಟ್ಟಿದ್ದು, ಈ ಬಗ್ಗೆ ಎಸ್.ಐ.ಟಿ ತಂಡ ಮತ್ತೆ ಹೆಚ್ಚಿನ ವಿಚಾರಣೆ ನಡೆಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

  1.  

Related posts

ರಾಜಕೀಯ ಲಾಭಕ್ಕಾಗಿ ಸಂವಿಧಾನ ದರ್ಬಳಕೆ ಬೇಡ, ಕಾಂಗ್ರೆಸ್‌ ವಿರುದ್ದ ಕೋಟ ಕೆಂಡ

Karavalidailynews

ಮುಗಿಯದ ಮರಳು ಸಮಸ್ಯೆ, ಎಂಸ್ಯಾಂಡ್ ಗೂ ಪರದಾಟ, ಶೀಘ್ರವೇ ಸಮಸ್ಯೆ ಪರಿಹರಿಸಿ: ಡಿಸಿ ಗಂಗೂಬಾಯಿ

Karavalidailynews

ತಲಪಾಡಿ ಗೋದಾಮು ಅಕ್ಕಿಗೆ ಕನ್ನ: ದೂರಿನ ಹಿನ್ನಲೆ ಡಿಸಿ, ಎಸ್ಪಿ ದೌಡು, ಪರಿಶೀಲನೆ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com