Breaking News
KARAVALIDAILYNEWS

ಕಾರವಾರಜಿಲ್ಲೆಶಿರಸಿ

ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಹಾದೇವ ಈಳಗೇರ ಹೃದಯಾಘಾತದಿಂದ ನಿಧನ

 

ಸಿರಸಿ: ತಾಲೂಕಿನ ದಾಸನಕೊಪ್ಪ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಮಹಾದೇವ ಈಳಗೇರ (57) ಅವರು ಶುಕ್ರವಾರ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.
‌ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗ ಇದ್ದಾರೆ. ಶುಕ್ರವಾರ ಮಧ್ಯಾಹ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ, ಅವರು ದಾರಿ ನಡುವೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಕಾರ್ಯಕರ್ತ ಹಾಗೂ ಆರ್ಯ ಈಡಿಗ ಸಮಾಜದಲ್ಲಿ ಕೂಡ ಸಕ್ರಿಯರಾಗಿದ್ದರು.

  1.  

ಮೃತರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾಸನಕೊಪ್ಪದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

  1.  

Related posts

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

Karavalidailynews

ಕೌಟುಂಬಿಕ ಕಷ್ಟದ ಕಥೆಯಲ್ಲಿ ಅರಳುವ ಚಿತ್ರ ʼಮಾದೇವʼ, ವಿನೋದ ಪ್ರಭಾಕರ್‌ ನವೀರಾದ ನಟನೆ

Karavalidailynews

ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಗೆ ಶೇ 95.71 ರಷ್ಟು ದಾಖಲೆಯ ಫಲಿತಾಂಶ: ಅಭಯಚಂದ್ರ ಜೈನ್

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com