Breaking News
KARAVALIDAILYNEWS

ಜಿಲ್ಲೆಪುತ್ತೂರುಮಂಗಳೂರು

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ

 

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಈಚೆಗೆ ಪುತ್ತೂರು ಎ.ಸಿ ಅವರು ಮಾಡಿರುವ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

  1.  

ಮಹೇಶ್ ಶೆಟ್ಟಿ ತಿಮರೋಡಿ ಅವರು ಗಡೀಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ವಕೀಲರ ಮೂಲಕ ಸೆ.29 ರಂದು ಹೈಕೋರ್ಟ್ ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ, ಡಿವೈಎಸ್ಪಿ, ಬೆಳ್ತಂಗಡಿ ಸಿಪಿಐ ಅವರನ್ನು ಪ್ರತಿವಾದಿ ಆಗಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ಏಕಸದಸ್ಯ ಪೀಠದ ಎದುರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ಸೆ.30ರಂದು ನ್ಯಾಯಪೀಠದಲ್ಲಿ ವಿಚಾರಣೆಗೆ ಬರಲಿದೆ ಎಂದು ತಿಳಿದುಬಂದಿದೆ.

  1.  

Related posts

ಬಂಟ್ವಾಳದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಸಚಿವ ಕೋಟ

Karavalidailynews

ಸಸಿಹಿತ್ಲು: 5ನೇ ರಾಷ್ಟ್ರ ಮಟ್ಟದ ಸರ್ಫಿಂಗ್ ಸ್ಪರ್ಧೆ, ಮೊದಲ ದಿನವೇ ತಮಿಳುನಾಡು ಸರ್ಫರ್‌ ಗಳ ಪಾರಮ್ಯ

Karavalidailynews

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ದಂಪತಿ ಮತದಾನ

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com