Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ

December 21, 2025

ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್

December 21, 2025

ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್

December 21, 2025
Facebook X (Twitter) Instagram
Trending
  • ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ
  • ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್
  • ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್
  • ಕರಾವಳಿ ಉತ್ಸವ: ಚಿತ್ರ ಬಿಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಚಾಲನೆ
  • ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಚಾಲನೆ ಶಾಸಕ ಸತೀಶ್ ಸೈಲ್ ಚಾಲನೆ
  • ದುನಿಯಾ ವಿಜಯ್ – ರಚಿತರಾಮ್ ಅಭಿನಯದ “ಲ್ಯಾಂಡ್ ಲಾರ್ಡ್” ಚಿತ್ರದ “ನಿಂಗವ್ವ ನಿಂಗವ್ವ ಹಾಡು ಬಿಡುಗಡೆ; ದೊಡ್ಡ ಮಟ್ಟದ ಸದ್ದು
  • ಬೆಳಗಾವಿ ಅಧಿವೇಶನಕ್ಕೆ ಬಂದಿದ್ದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ: ಸಂತಾಪ
  • ಸುರತ್ಕಲ್ ನಲ್ಲಿ “ಪರ್ವ 2025” ಸೀರೆ, ಲೈಫ್ ಸ್ಟೈ ಲ್, ಫುಢ್ ಫೆಸ್ಟಿವೆಲ್ ಉದ್ಘಾಟನೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಸುರತ್ಕಲ್ ನಲ್ಲಿ “ಪರ್ವ 2025” ಸೀರೆ, ಲೈಫ್ ಸ್ಟೈ ಲ್, ಫುಢ್ ಫೆಸ್ಟಿವೆಲ್ ಉದ್ಘಾಟನೆ

ಉಡುಪಿ

ಸುರತ್ಕಲ್ ನಲ್ಲಿ “ಪರ್ವ 2025” ಸೀರೆ, ಲೈಫ್ ಸ್ಟೈ ಲ್, ಫುಢ್ ಫೆಸ್ಟಿವೆಲ್ ಉದ್ಘಾಟನೆ

KaravalidailynewsBy KaravalidailynewsDecember 20, 2025No Comments4 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಮಂಗಳೂರು: ಇಲ್ಲಿನ ಸುರತ್ಕಲ್‌ ಮಹಿಳಾ ವೇದಿಕೆ ಬಂಟರ ಸಂಘದ ಆಶ್ರಯದಲ್ಲಿ ಡಿ. 19 ರಿಂದ 21ರವರೆಗೆ ಸುರತ್ಕಲ್ ಬಂಟರ ಭವನದ ಆವರಣದಲ್ಲಿ “ಪರ್ವ 2025” ಸೀರೆ ಮೇಳ, ಲೈಫ್ ಸ್ಟೈಲ್ ಮತ್ತು ಫುಢ್ ಫೆಸ್ಟಿವೆಲ್ ನಡೆಯಲಿದ್ದು, ಕಾರ್ಯಕ್ರಮವನ್ನು ಪಾಲಿಕೆ ಸುರತ್ಕಲ್ ವಲಯ ಕಚೇರಿ ಆಯುಕ್ತೆ ವಾಣಿ ಆಳ್ವ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಸುರತ್ಕಲ್ ಬಂಟರ ಸಂಘದಲ್ಲಿ ಮಹಿಳಾ ವೇದಿಕೆ ನಿರಂತರ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಒಳ್ಳೆಯ ಹೆಸರನ್ನು ಗಳಿಸಿದೆ. ಸಾಂಸ್ಕೃತಿಕ, ಕ್ರೀಡೆ ಸಹಿತ ಎಲ್ಲಾ ವಿಭಾಗಗಳಲ್ಲೂ ಮಹಿಳಾ ವೇದಿಕೆ ಮುಂಚೂಣಿಯಲ್ಲಿದೆ ಎಂದರು.

ಎಸ್ ಸಿಡಿಸಿಸಿ ಬ್ಯಾಂಕ್ ಕಾಟಿಪಳ್ಳ ಶಾಖೆಯ ಶಾಖಾ ವ್ಯವಸ್ಥಾಪಕ ಕೇಸರಿ ಶೆಟ್ಟಿ ಶುಭ ಹಾರೈಸಿದರು. ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆ ಉಪಾಧ್ಯಕ್ಷೆ ಜಯಂತಿ ಟಿ ರೈ, ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ ಶೆಟ್ಟಿ ಇದ್ದರು. ರಾಜೇಶ್ವರಿ ಡಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕವಿತಾ ಶೆಟ್ಟಿ ವಂದಿಸಿದರು.
ಜ್ಯೋತಿ ಪಿ ಶೆಟ್ಟಿ ನಿರೂಪಿಸಿದರು.

ಡಿ. 20 ರಂದು ಶನಿವಾರ ಸಂಜೆ 7 ಕ್ಕೆ ಪೆರ್ಮೆದ ಕಲಾವಿದೆರ್ ಚೇಳಾರ್ ತಂಡದಿಂದ “ಎನ್ನಿಲೆಕ್ಕ ಇಜ್ಜೆರ್” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.21 ರಂದು ಸಂಜೆ 6 ಗಂಟೆಗೆ ವಿಶ್ವಾಸ್ ಮ್ಯೂಸಿಕಲ್ ಮಂಗಳೂರು ತಂಡದಿಂದ “ಸಂಗೀತ ರಸ ಮಂಜರಿ”, ಬಳಿಕ 7 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ಈ ವರ್ಷದ ಸೂಪರ್ ಹಿಟ್ ಹಾಸ್ಯ ನಾಟಕ “ವೈರಲ್ ವೈಶಾಲಿ” ಪ್ರದರ್ಶನಗೊಳ್ಳಲಿದೆ.

ಡಿ. 20 ಮತ್ತು 21 ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ರವೆರಗೆ ಬಗೆಬಗೆಯ ತಿಂಡಿತಿನಿಸುಗಳ ಫುಡ್ ಫೆಸ್ಟಿವಲ್ ನಡೆಯಲಿದೆ. ಮೂರು ದಿನಗಳ ಕಾಲ ಸುರತ್ಕಲ್ ಬಂಟರ ಭವನದಲ್ಲಿ ವಿವಿಧ ಮಳಿಗೆಗಳ ಸೀರೆ ಮಾರಾಟ ಮೇಳ ನಡೆಯಲಿದೆ.

ನವನವೀನ ಮಾದರಿ ಕಾಂಚಿಪುರಂ, ಬನಾರಸ್, ರೇಷ್ಮೆ, ಬಂಗಾಲಿ ಕಾಟನ್ ಹಾಗೂ ವಿವಿಧ ಮಾದರಿ ಸೀರೆಗಳು ಸಲ್ವಾರ್ ಸೂಟ್, ಕುರ್ತಾಗಳು, ಖಾದಿ ಭಂಡಾರ, ಕಸೂತಿ, ಹಸ್ತಕಲೆ ಬ್ಯಾಗ್‌ ಗಳು, ಗ್ರಾಂ ಚಿನ್ನಾಭರಣ ವಿವಿಧ ವಿನ್ಯಾಸದ ಆರ್ಟಿಫಿಶಯಲ್ ಜ್ಯುವೆಲ್ಲರಿ ಮಸಾಲೆ ಹುಡಿಗಳು, ಹರ್ಬಲ್ ಉತ್ಪನ್ನಗಳು ಹಾಗೂ ಅನೇಕ ವಿಧವಿಧ ಉತ್ಪನ್ನಗಳ ಅಪೂರ್ವ ಸಂಗ್ರಹವೂ ಇದೆ.

ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳು ದೊರೆಯಲಿದೆ. ಇದು ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆಯುವಂತಹ ಕಾರ್ಯಕ್ರಮವಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ

December 21, 2025

ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್

December 21, 2025

ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್

December 21, 2025
Leave A Reply Cancel Reply

ALVAS
SCDDC BANK
Dharmsthal
Recent Posts
  • ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ
  • ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್
  • ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್
  • ಕರಾವಳಿ ಉತ್ಸವ: ಚಿತ್ರ ಬಿಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಚಾಲನೆ
  • ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಚಾಲನೆ ಶಾಸಕ ಸತೀಶ್ ಸೈಲ್ ಚಾಲನೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
MLC khisir kumar
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (115)
  • US & Canada (5)
  • Videos (2)
  • World (5)
  • ಅಪರಾಧ (708)
  • ಆರೋಗ್ಯ (224)
  • ಇ-ಪೇಪರ್ (8)
  • ಉಡುಪಿ (3,518)
  • ಎಜುಕೇಶನ್ (599)
  • ಓದುಗರ ಅಂಕಣ (33)
  • ಕಾರವಾರ (3,861)
  • ಕುಂದಾಪುರ (3,484)
  • ಕ್ರೀಡೆ (310)
  • ಚುನಾವಣೆ (506)
  • ಜಿಲ್ಲೆ (6,447)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (60)
  • ದೇಶ ವಿದೇಶ (442)
  • ಪಾಡಕಾಸ್ಟ್ (12)
  • ಪುತ್ತೂರು (5,103)
  • ಮಂಗಳೂರು (5,175)
  • ರಾಜಕೀಯ (1,145)
  • ರಾಜ್ಯ (4,406)
  • ವಿಶೇಷ ವರದಿ (55)
  • ಶಿರಸಿ (3,796)
  • ಸಿನಿಮಾ (207)
Recent Post
  • ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ
  • ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್
  • ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್
  • ಕರಾವಳಿ ಉತ್ಸವ: ಚಿತ್ರ ಬಿಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಚಾಲನೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20231

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20231

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಆರೋಗ್ಯ

ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ: ಉಚಿತ ಆಯುಷ್ ಚಿಕಿತ್ಸಾ ಶಿಬಿರ

By KaravalidailynewsDecember 21, 20254

ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಉಚಿತ…

ಪಿಲಿಕುಳದಲ್ಲಿ ನೂತನ ಕೆನರಾ ಬ್ಯಾಂಕ್ ಕಿಯೋಸ್ಕ್ ಉದ್ಘಾಟಿಸಿದ ಡಿಸಿ ದರ್ಶನ್

December 21, 2025

ಮಂಗಳೂರು ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ 2 ಕೋಟಿ: ಸಚಿವ ದಿನೇಶ್ ಗುಂಡೂರಾವ್

December 21, 2025

ಕರಾವಳಿ ಉತ್ಸವ: ಚಿತ್ರ ಬಿಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಚಾಲನೆ

December 21, 2025
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2025 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.