Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು

January 25, 2026

ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ

January 24, 2026

ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ

January 24, 2026
Facebook X (Twitter) Instagram
Trending
  • ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು
  • ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ
  • ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ
  • ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ
  • ಕನ್ನಡ ಭವನ ನಿರ್ಮಾಣಕ್ಕೆ ಅರ್ಧ ಏಕರೆ ಜಾಗ ಮಂಜೂರಿ: ಕ.ಸಾ. ಪ ಅಧ್ಯಕ್ಷ ಡಾ. ಮಂಜುನಾಥ ರೇವಣಕರ್
  • ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ಸಂಚಾರ ಸಮಸ್ಯೆ, ಸಾರ್ವಜನಿಕ ಸಭೆ: ಸಂಸದ ಕ್ಯಾ. ಚೌಟ
  • ಕೇಂದ್ರದ ಧೋರಣೆ ವಿರುದ್ದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ, ಮನರೇಗಾ ಹೆಸರು ಬದಲಾವಣೆ ಸಹಿಸಲ್ಲ
  • ಕೃಷ್ಣ ಜೆ. ರಾವ್ ಪ್ರಕರಣ: 31 ರೊಳಗೆ ಮದುವೆ ನಡೆಯದೇ ಇದ್ದಲ್ಲಿ ಫೆ. 7 ಕ್ಕೆ ನಾಮಕರಣ: ಪ್ರತಿಭಾ ಕುಳಾಯಿ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಕೇಂದ್ರದ ಧೋರಣೆ ವಿರುದ್ದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ, ಮನರೇಗಾ ಹೆಸರು ಬದಲಾವಣೆ ಸಹಿಸಲ್ಲ

ಜಿಲ್ಲೆ

ಕೇಂದ್ರದ ಧೋರಣೆ ವಿರುದ್ದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ, ಮನರೇಗಾ ಹೆಸರು ಬದಲಾವಣೆ ಸಹಿಸಲ್ಲ

KaravalidailynewsBy KaravalidailynewsJanuary 24, 2026No Comments0 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರು ಹಾಗೂ ಸ್ವರೂಪವನ್ನು ಈ ಮೊದಲು ಇದ್ದ ಹಾಗೆಯೇ ಮುಂದುವರೆಸಬೇಕು ಎಂದು ಒತ್ತಾಯಿಸಿ ನಗರದ ಪುರಭವನ ಸಮೀಪದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಈ ವೇಳೆ ಮಾತನಾಡಿ, ನರೇಗಾ ಯೋಜನೆಯ ಹೆಸರು ಬದಲಿಸುವ ಮೂಲಕ ಕೇಂದ್ರದ ಎನ್ ಡಿಎ ನೇತೃತ್ವದ ಸರ್ಕಾರ ಮಹಾತ್ಮ ಗಾಂಧಿ ಅವರನ್ನು ಎರಡನೇ ಬಾರಿ ಕೊಲೆ ಮಾಡಿರುವುದು ಖಂಡನೀಯ. ನರೇಗಾ ಮೂಲ ಸ್ವರೂಪವನ್ನೇ ಬದಲಾಯಿಸಲಾಗಿದ್ದು, ಎಲ್ಲ ರಾಜ್ಯಗಳಿಗೆ ಇದರಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆ. ಕೇಂದ್ರ ಸರ್ಕಾರದ ಈ ಕ್ರಮ ಖಂಡಿಸಲಾಗುವುದು. ಹಿಂದೆ ಯುಪಿಎ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಕಾಯ್ದೆಯ ಮೂಲ ಸ್ವರೂಪ ಉಳಿಸಬೇಕು ಎಂದು ಆಗ್ರಹಿಸಿ, ಫೆ. 9 ರಿಂದ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಿಂದ ಮೂಲ್ಕಿವರೆಗೆ 100 ಕಿಲೋ ಮೀಟರ್ ಪಾದಯಾತ್ರೆ ನಡೆಸಿ, ಜನಜಾಗೃತಿ ಮೂಡಿಸಲಾಗುವುದು ಎಂದರು.

ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ಯುಪಿಎ ನೇತೃತ್ವದ ಸರಕಾರ ಅಧಿಕಾರದಲ್ಲಿ ಇದ್ದಾಗ ಆಹಾರ ಸುರಕ್ಷಾ ಕಾಯ್ದೆ, ಉದ್ಯೋಗ ಖಾತರಿ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಯಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಈ ದೇಶಕ್ಕೆ ನೀಡಿದೆ. ಕಾಂಗ್ರೆಸ್ ನಿಂದ ಈ ದೇಶದ ಬಡವರು, ಪರಿಶಿಷ್ಟರು, ಅಲ್ಪಸಂಖ್ಯಾತರು ಯಾರಿಗೂ ತೊಂದರೆ ನೀಡಿಲ್ಲ. ತೊಂದರೆ ಆಗಿದ್ದರೆ ಭೂ ಮಾಲೀಕರು, ಬಂಡವಾಳಶಾಹಿಗಳಿಗೆ ಆಗಿರಬಹುದು. ಕಾಂಗ್ರೆಸ್ ಜನಪರ ಧೋರಣೆಯಿಂದ ಕೆಲಸ ಮಾಡುತ್ತದೆ ಎಂದರು.

ಉಡುಪಿಯಲ್ಲಿ ಈಚೆಗೆ ನಡೆದ ಶ್ರೀಕೃಷ್ಣ ಮಠದ ಪರ್ಯಾಯದ ವೇಳೆ ಅಲ್ಲಿನ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿದ್ದು ಸರಿಯಲ್ಲ. ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಹಾರಿಸಿರುವ ಅವರ ನಡೆಗೆ ಧಿಕ್ಕಾರ ಹಾಕಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ, 18 ಕೋಟಿ ಜನರಿಗೆ ಉದ್ಯೋಗ ನೀಡಿದ್ದ ಮನರೇಗಾ ಯೋಜನೆಯ ನಿಯಮಾವಳಿ ಬದಲಾಯಿಸಿರುವ ಕೇಂದ್ರ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆವ ಕೆಲಸ ಮಾಡಿದೆ. ನರೇಗಾ ಯೋಜನೆ ಜತೆಗೆ ಇರುವ ಮಹಾತ್ಮ ಗಾಂಧಿ ಅವರ ಹೆಸರನ್ನು ಸಹಿಸಲು ಆಗದೆ, ವಿಬಿ ಜಿ ರಾಮ್ ಜಿ ಎಂದು ಬದಲಿಸಿ, ರಾಮನ ಹೆಸರನ್ನು ತಂದು ಭಾವನಾತ್ಮಕತೆ ಸೃಷ್ಟಿಸುವ ದುರುದ್ದೇಶ ತೋರಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಜೆ.ಆರ್.ಲೋಬೊ, ಶಾಲೆಟ್ ಪಿಂಟೊ, ಪದ್ಮರಾಜ ಪೂಜಾರಿ, ಅಪ್ಪಿ, ವಿಶ್ವಾಸ್ ಕುಮಾರ್ ದಾಸ್ ಸೇರಿದಂತೆ ಹಲವರು ಇದ್ದರು.

 

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು

January 25, 2026

ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ

January 24, 2026

ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ

January 24, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು
  • ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ
  • ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ
  • ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ
  • ಕನ್ನಡ ಭವನ ನಿರ್ಮಾಣಕ್ಕೆ ಅರ್ಧ ಏಕರೆ ಜಾಗ ಮಂಜೂರಿ: ಕ.ಸಾ. ಪ ಅಧ್ಯಕ್ಷ ಡಾ. ಮಂಜುನಾಥ ರೇವಣಕರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (714)
  • ಆರೋಗ್ಯ (230)
  • ಇ-ಪೇಪರ್ (8)
  • ಉಡುಪಿ (3,597)
  • ಎಜುಕೇಶನ್ (609)
  • ಓದುಗರ ಅಂಕಣ (33)
  • ಕಾರವಾರ (3,958)
  • ಕುಂದಾಪುರ (3,563)
  • ಕ್ರೀಡೆ (319)
  • ಚುನಾವಣೆ (506)
  • ಜಿಲ್ಲೆ (6,574)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (60)
  • ದೇಶ ವಿದೇಶ (451)
  • ಪಾಡಕಾಸ್ಟ್ (12)
  • ಪುತ್ತೂರು (5,213)
  • ಮಂಗಳೂರು (5,285)
  • ರಾಜಕೀಯ (1,156)
  • ರಾಜ್ಯ (4,496)
  • ವಿಶೇಷ ವರದಿ (55)
  • ಶಿರಸಿ (3,892)
  • ಸಿನಿಮಾ (212)
Recent Post
  • ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು
  • ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ
  • ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ
  • ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಅಪರಾಧ

ಬಿಣಗಾ: ಭೀಕರ ರಸ್ತೆ ಅಪಘಾತ, ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್, ಸ್ಥಳದಲ್ಲಿಯೇ ಸಾವು

By KaravalidailynewsJanuary 25, 2026112

ಕಾರವಾರ( ಬಿಣಗಾ): ಉತ್ತರ ಕನ್ನಡ ಜಿಲ್ಲೆಯ ಕಾರವಾರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದೆ. ಡಾಂಬರ್…

ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ

January 24, 2026

ಕಾರವಾರ: ರಾಷ್ಟ್ರೀಯ ಮತದಾರರ ದಿನ– ಪ್ರತಿಜ್ಞಾ ವಿಧಿ ಸ್ವೀಕಾರ

January 24, 2026

ತುಳು ಬರಹಗಳ ಗುಚ್ಚ “ಕಡ್ಲೆ ಬಜಿಲ್” ಪುಸ್ತಕ ಬಿಡುಗಡೆ

January 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.