Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

February 14, 2026

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026
Facebook X (Twitter) Instagram
Trending
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನವೀಕರಿಸಿದ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಆಶೀಶ್ ಪಾಂಡೆ
  • ಒಂದೋಳ್ಳೆ ಸಿನಿಮಾ ಮಗ್ಗಿ ಪುಸ್ತಕ, 7 ಹಾಡುಗಳು, ದಿಗ್ಗಜ ಗಾಯಕರ ಧ್ವನಿಯ ಮೋಡಿ, ನಿರ್ದೇಶಕ ಹರಿವರಾಸನಂ ಕೈಚಳಕ
  • ಸದನ ಶಿಸ್ತಿನಿಂದ ನಡೆಸುವುದು ಸ್ಪೀಕರ್ ಜವಾಬ್ದಾರಿ ಮಾತ್ರವಲ್ಲ: ಸ್ಪೀಕರ್ ಯು. ಟಿ. ಖಾದರ್
  • 53 ಲಕ್ಷ ಮೌಲ್ಯದ 1ಕ್ಟಿಂಟಲ್ ಗೂ ಹೆಚ್ಚು ಗಾಂಜಾ ವಶ, ಒಡಿಸಾ ಮೂಲದ ವ್ಯಕ್ತಿ ಸೇರಿದಂತೆ 3 ಮಂದಿ ಬಂಧನ: ಪುತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಕಾರವಾರ»ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ

ಕಾರವಾರ

ಆರ್ ಡಿಪಿಆರ್ ಕ್ರೀಡಾಕೂಟ; ಸಮಗ್ರ ವೀರಾಗ್ರಣಿ ಹೊನ್ನಾವರ ಭಾಜನ, ರನ್ನರ್ ಅಪ್ ಸಿದ್ದಾಪುರ

KaravalidailynewsBy KaravalidailynewsJanuary 24, 2026No Comments22 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಸಿರಸಿ: ನಮ್ಮ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸದೃಢತೆ ಹಾಗೂ ಉತ್ಸಾಹ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿದ್ದು, ನಿಮ್ಮ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನ ತುಂಬಾ ಖುಷಿ ನೀಡಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಅವರು ಹರ್ಷ ವ್ಯಕ್ತಪಡಿಸಿದರು.

ತಾಲೂಕಿನ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉತ್ತರ ಕನ್ನಡದ ಆಶ್ರಯದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳ ಆಸಕ್ತಿಯನ್ನು ವೀಕ್ಷಿಸಿದ ಅವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ವಿವಿಧ ಪಂದ್ಯಾವಳಿಗಳನ್ನು ನಡೆಸಿ ಪ್ರೋತ್ಸಾಹಿಸುವುದಾಗಿ ತಿಳಿಸಿದರು.

ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಸಮಗ್ರ ವೀರಾಗ್ರಣಿ ಪ್ರಶಸ್ತಿಗೆ ಹೊನ್ನಾವರ ತಾಲೂಕು ಭಾಜನರಾದರೆ ಅಷ್ಟೇ ತೀವ್ರತರವಾದ ಪೈಪೋಟಿ ನೀಡಿ ದ್ವೀತಿಯ ಸ್ಥಾನಕ್ಕೆ ಸಿದ್ದಾಪುರ ತಾಲೂಕು ತೃಪ್ತಿಪಡಬೇಕಾಯಿತು.

ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪ ಕಾರ್ಯದರ್ಶಿಗಳಾದ ಎಮ್ ಎಸ್ ಅಲ್ಲಾಭಕ್ಷ, ಜಿ.ಪಂ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ, ಜಿ.ಪಂ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿಗಳಾದ ಪ್ರಕಾಶ್ ಹಾಲಮ್ಮನವರ್, ಜಿ ಪಂ ಮುಖ್ಯ ಯೋಜನಾಧಿಕಾರಿಗಳಾದ ಸೋಮಶೇಖರ್ ಮೇಸ್ತ, ಜಿ. ಪಂ ಮುಖ್ಯ ಲೆಕ್ಕಧಿಕಾರಿಗಳಾದ ಆನಂದ್ ಹಬೀಬ್, ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ ಜಹಾಗೀರದಾರ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್ ಎಪಿಒ ಜಿ. ಸತೀಶ್, ಸಹಾಯಕ ನಿರ್ದೇಶಕ ರವಿ ನಾಯ್ಕ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಿಸಿದ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026

ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ

February 14, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
  • ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನವೀಕರಿಸಿದ ಪ್ರಾದೇಶಿಕ ಕಚೇರಿ ಉದ್ಘಾಟಿಸಿದ ಆಶೀಶ್ ಪಾಂಡೆ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (717)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,625)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,994)
  • ಕುಂದಾಪುರ (3,591)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,625)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,251)
  • ಮಂಗಳೂರು (5,323)
  • ರಾಜಕೀಯ (1,160)
  • ರಾಜ್ಯ (4,528)
  • ವಿಶೇಷ ವರದಿ (55)
  • ಶಿರಸಿ (3,928)
  • ಸಿನಿಮಾ (215)
Recent Post
  • ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ
  • ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ
  • ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕಾರ

By KaravalidailynewsFebruary 14, 20261

ಮಂಗಳೂರು: ಮಂಗಳೂರು ಲೋಕಾಯುಕ್ತ ಎಸ್‍ಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ಅವರನ್ನು ಸರಕಾರ ನೇಮಕ ಆದೇಶ ಮಾಡಿದ್ದು, ಅವರು ಅಧಿಕಾರ…

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್, ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: ಸಿಎಂ ಸಿದ್ದರಾಮಯ್ಯ

February 14, 2026

ಖಾಸಗಿ ವಾಹನಗಳಲ್ಲಿ ನಿಯಮ ಉಲ್ಲಂಘಿಸಿ ಬಾಡಿಗೆ, ಪರವಾನಗಿ ರದ್ದು ಮಾಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 14, 2026

ಉ.ಕ ಜಿಲ್ಲೆಯಲ್ಲಿ ಉಷ್ಣ ಅಲೆ: ಮುಂಜಾಗ್ರತೆ ವಹಿಸಲು ಹವಾಮಾನ ಇಲಾಖೆ ಪ್ರಕಟಣೆ

February 14, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.