Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

February 1, 2026

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026
Facebook X (Twitter) Instagram
Trending
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
  • ಅಡ್ಯಾರ್ ಗ್ರಾ. ಪಂ, ಫಲಾನುಭವಿಗಳಿಗೆ 25 ಉಚಿತ ಹೊಲಿಗೆ ಯಂತ್ರ ವಿತರಣೆ, ಶ್ಲಾಘನೀಯ ಕಾರ್ಯ: ಇಒ ಮಹೇಶ್ ಕುಮಾರ್ ಹೊಳ್ಳ
  • ರಿಶೇಲ್ ಕ್ರಿಸ್ತೋದ್ ಡಿಸೋಜ ಆತ್ಮಹತ್ಯೆ ಪ್ರಕರಣ, ಆರೋಪಿ ಚಿರಾಗ್ ಬಂಧನ, 5 ದಿನ ಪೊಲೀಸ್ ಕಸ್ಟಡಿಗೆ: ಎಸ್ಪಿ ದೀಪನ್
  • ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟಿಸಿದ ಡಾ. ರಾಜೇಂದ್ರ ಕುಮಾರ್

ಉಡುಪಿ

ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟಿಸಿದ ಡಾ. ರಾಜೇಂದ್ರ ಕುಮಾರ್

KaravalidailynewsBy KaravalidailynewsJanuary 27, 2026No Comments2 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಮೂಡುಬಿದಿರೆ: ಕಲ್ಲಬೆಟ್ಟು ಸಹಕಾರಿ ಸಂಘದಿಂದ ವಿಭಜನೆಗೊಂಡು ಪ್ರತ್ಯೇಕ ಅಸ್ತಿತ್ವಕ್ಕೆ ಬಂದಿರುವ ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಳೀಯ ಜನತೆಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆ ನೀಡಲು ಸಾಧ್ಯವಾಗಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗದ ಎಲ್ಲಾ ರೈತರಿಗೆ ಕೃಷಿ ಸಾಲದ ಸೌಲಭ್ಯ ಲಭಿಸಬೇಕು. ಸಾಲದ ಹಣದ ಕೊರತೆ ಉಂಟಾದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಂಘದ ನೆರವಿಗೆ ನಿಲ್ಲಲಿದೆ ಎಂದು ಭರವಸೆ ನೀಡಿದರು. ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಈ ಸಂಘ ಸದೃಢವಾಗಿ ಬೆಳೆಯಲಿ ಎಂದರು.

ಸಂಘವು ಶೀಘ್ರದಲ್ಲೇ ಸ್ವಂತ ಕಟ್ಟಡವನ್ನು ಹೊಂದಬೇಕು. ಮುಂದಿನ ಗಣರಾಜ್ಯೋತ್ಸವದಂದು ಸ್ವಂತ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವಂತಾಗಲಿ ಎಂದು ಹೇಳಿದರು. ಈಗಾಗಲೇ ಸಂಘದ ಪೀಠೋಪಕರಣಕ್ಕಾಗಿ ರೂ. 5 ಲಕ್ಷ ಅನುದಾನ ನೀಡಲಾಗಿದ್ದು, ಸ್ವಂತ ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ರೂ. 10 ಲಕ್ಷ ಆರ್ಥಿಕ ಸಹಕಾರ ನೀಡುವುದಾಗಿ ಘೋಷಿಸಿದರು.

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಶಿರ್ತಾಡಿ ಸಹಕಾರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ವಹಿಸಿದ್ದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಪಡಿತರ ವಿಭಾಗವನ್ನು ಉದ್ಘಾಟಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಠೇವಣಿ ಪತ್ರವನ್ನು ಬಿಡುಗಡೆಗೊಳಿಸಿದರು.

ಎಂಸಿಎಸ್ ಸೊಸೈಟಿ ಅಧ್ಯಕ್ಷ ಬಾಹುಬಲಿ ಪ್ರಸಾದ್ ಉಳಿತಾಯ ಖಾತೆ ಪುಸ್ತಕವನ್ನು, ಸಿಇಒ ಚಂದ್ರಶೇಖರ್ ಎಂ. ಪದ್ಮಾಂಬ ನವೋದಯ ಸ್ವಸಹಾಯ ಸಂಘದ ನಿರ್ಣಯ ಪುಸ್ತಕವನ್ನು ಹಸ್ತಾಂತರಿಸಿದರು. ಸಂಪತ್ ಸಾಮ್ರಾಜ್ಯ ಭದ್ರತಾ ಕೊಠಡಿ ಉದ್ಘಾಟಿಸಿದರು.

ನವಮೈತ್ರಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ, ಹೊಸಬೆಟ್ಟು ಸಹಕಾರ ಸಂಘದ ಅಧ್ಯಕ್ಷ ರಾಜೇಶ್, ನಿರ್ದೇಶಕ ಪದ್ಮಪ್ರಸಾದ್ ಜೈನ್, ಪೆರಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನೆಲ್ಲಿಕಾರು ಸಹಕಾರಿ ಸಂಘದ ಅಧ್ಯಕ್ಷ ಜಯವರ್ಮ ಜೈನ್, ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ವಸಂತ ಬೆರ್ನಾರ್ಡ್, ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್, ಶಿರ್ತಾಡಿ ಸಹಕಾರ ಸಂಘದ ಉಪಾಧ್ಯಕ್ಷ ಚಿಂತನ್ ಲೋಬೊ, ಸಿಇಒ ವಿಮಲಾಜಿ, ಜಿಲ್ಲಾ ಸಹಕಾರ ಸಂಘದ ವಿಲಾಸ್ ಕುಮಾರ್, ಕಟ್ಟಡ ಮಾಲೀಕ ಹಸನಬ್ಬ ಸೇರಿದಂತೆ ಸಂಘದ ನಿರ್ದೇಶಕರು ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
  • ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (2)
  • Lifestyle (13)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (715)
  • ಆರೋಗ್ಯ (234)
  • ಇ-ಪೇಪರ್ (8)
  • ಉಡುಪಿ (3,614)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,979)
  • ಕುಂದಾಪುರ (3,580)
  • ಕ್ರೀಡೆ (320)
  • ಚುನಾವಣೆ (506)
  • ಜಿಲ್ಲೆ (6,605)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (456)
  • ಪಾಡಕಾಸ್ಟ್ (12)
  • ಪುತ್ತೂರು (5,236)
  • ಮಂಗಳೂರು (5,308)
  • ರಾಜಕೀಯ (1,158)
  • ರಾಜ್ಯ (4,515)
  • ವಿಶೇಷ ವರದಿ (55)
  • ಶಿರಸಿ (3,913)
  • ಸಿನಿಮಾ (214)
Recent Post
  • ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ
  • ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್
  • ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ
  • ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ದೇಶ ವಿದೇಶ

ಹಣಕಾಸು ಸಚಿವೆ ನಿರ್ಮಲಾ ಬಜೆಟ್ ಮಂಡನೆ, ಗಣಿತ, ಭಾಗಾಕಾರ, ಗುಣಾಕಾರದ ಲೆಕ್ಕಾಚಾರ

By KaravalidailynewsFebruary 1, 20260

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಅಗಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರವೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ…

ಲೈಂಗಿಕ ದೌರ್ಜನ್ಯಗಳ ತಡೆ ಸಮಿತಿ ರಚನೆ: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್

January 31, 2026

ನೋಂದಾಯಿತ ಆಸ್ಪತ್ರೆಗಳಲ್ಲಿ ಆಯುಷ್ಮಾನ ನಿರಾಕರಣೆ ಮಾಡುವಂತಿಲ್ಲ: ಡಿಎಚ್ ಒ ಡಾ. ತಿಮ್ಮಯ್ಯ

January 31, 2026

ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಿ: ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್

January 31, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.