Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

February 25, 2026

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026
Facebook X (Twitter) Instagram
Trending
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
  • ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆಗೆ ರಾಜ್ಯದ ವಿವಿಧ ಕಡೆಗಳಿಂದ 20,146 ಮಂದಿ ವಿದ್ಯಾರ್ಥಿಗಳ ಹಾಜರಿ
  • ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ 77 ಜನ್ಮದಿನದ ಸಂಭ್ರಮ
  • ಪ್ರೊ. ನರೇಂದ್ರ ನಾಯಕ್ ನೇತೃತ್ವದ ಕುಪ್ಮಾ ನಿಯೋಗದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ನಿರ್ದೇಶಕರ ಭೇಟಿ
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಆರೋಗ್ಯ»ಖ್ಯಾತ ಹೋಮಿಯೋಪಥಿ ವೈದ್ಯ ಡಾ. ಪ್ರವೀಣ್ ಕುಮಾರ್ ರೈಗೆ ಪ್ರತಿಷ್ಠಿತ ಆಯುಷ್ ಯುವಶ್ರೀ ಪ್ರಶಸ್ತಿ

ಆರೋಗ್ಯ

ಖ್ಯಾತ ಹೋಮಿಯೋಪಥಿ ವೈದ್ಯ ಡಾ. ಪ್ರವೀಣ್ ಕುಮಾರ್ ರೈಗೆ ಪ್ರತಿಷ್ಠಿತ ಆಯುಷ್ ಯುವಶ್ರೀ ಪ್ರಶಸ್ತಿ

KaravalidailynewsBy KaravalidailynewsFebruary 5, 2026No Comments100 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

ಮಂಗಳೂರು: ಇಲ್ಲಿನ ಖ್ಯಾತ ಹೋಮಿಯೋಪಥಿ ವೈದ್ಯ ಹಾಗೂ ಸಮಾಜಮುಖಿ ಆರೋಗ್ಯ ಕಾರ್ಯಕರ್ತ ಡಾ. ಪ್ರವೀಣ್ ಕುಮಾರ್ ರೈ ಅವರಿಗೆ ಆಯುಷ್ ಹಬ್ಬ 2026 ರ ಅಂಗವಾಗಿ ಪ್ರತಿಷ್ಠಿತ ಆಯುಷ್ ಯುವಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಗತಿಪರ ಕೃಷಿಕ ಹಾಗೂ ಸಮಾಜಮುಖಿ ಮುಂದಾಳು ಆಗಿದ್ದ ಕೊಳ್ತಿಗೆ ಗ್ರಾಮದ ದಿವಂಗತ ಪಾಂಬಾರು ಸುಬ್ಬಣ್ಣ ರೈ ಹಾಗೂ ಹೇಮಾವತಿ ಎಸ್. ರೈ ದಂಪತಿ ಪುತ್ರ ಡಾ. ಪ್ರವೀಣ್ ಕುಮಾರ್ ರೈ ಅವರು, ಆರೋಗ್ಯಕರ ಜಗತ್ತಿಗಾಗಿ ಹೋಮಿಯೋಪಥಿ ಎಂಬ ಧ್ಯೇಯದ ಜತೆಗೆ ಹೋಮಿಯೋಪಥಿ ಚಿಕಿತ್ಸೆಯನ್ನು ಕಟ್ಟ ಕಡೆಯ ಸ್ತರದ ಜನರಿಗೂ ತಲುಪಿಸುವ ಉದ್ದೇಶದಿಂದ 16 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳೂರಿನ ಬೆಂದೂರವೆಲ್ ನ ಡಾ. ರೈ ಹೋಮಿಯೋಪಥಿ ಸೆಂಟರ್ ನಲ್ಲಿ ಮುಖ್ಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಇವರು, ದೂರದ ಕಾರವಾರದಲ್ಲಿ ಕೂಡ ಶಾಖೆ ಹೊಂದಿದ್ದಾರೆ. ಹುಟ್ಟೂರು ಪುತ್ತೂರಿ ಸಿಟಿ ಆಸ್ಪತ್ರೆಯಲ್ಲಿ ಪ್ರತೀ ತಿಂಗಳ 4ನೇ ಶನಿವಾರದಂದು 10 ವರ್ಷದಿಂದ ನಿಯಮಿತವಾಗಿ ಸಲಹಾ ಸೇವೆ ನೀಡುತ್ತಿದ್ದು, ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ನಿರಂತರ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಈ ಮಾನವೀಯ ಸೇವಾ ಪಯಣದಲ್ಲಿ ಅವರು ಲಕ್ಷಾಂತರ ಜನರಿಗೆ ಚಿಕಿತ್ಸೆ ನೀಡಿ ಸಮಾಜಮುಖಿ ಸೇವೆಯಲ್ಲಿ ವಿಶಿಷ್ಟ ಗುರುತ ಅನ್ನು ಮೂಡಿಸಿದ್ದಾರೆ.

ಡಾ. ಪ್ರವೀಣ್ ಕುಮಾರ್ ರೈ ಅವರು ಹೊಮಿಯೋಪಥಿಯಲ್ಲಿ ಎಂಡಿ ಪದವೀಧರರಾಗಿದ್ದು, ವೈದ್ಯಕೀಯ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ಕರ್ನಾಟಕ ಬೋರ್ಡ್ ಆಫ್ ಹೋಮಿಯೋಪಥಿಕ್ ಸಿಸ್ಟಮ್ ಆಫ್ ಮೆಡಿಸಿನ್ ಚುನಾಯಿತ ನಿರ್ದೇಶಕರಾಗಿ, ಇಂಡಿಯನ್ ಹೋಮಿಯೋಪಥಿಕ್ ಮೆಡಿಕಲ್ ಅಸೋಸಿಯೇಷನ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಐಎಚ್ ಎಂಎ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆಗಿ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.

ಕುಡ್ಲ ಹೋಮಿಯೊಕಾನ್ 24 ರ ರಾಷ್ಟ್ರ ಮಟ್ಟದ ಹೋಮಿಯೋಪಥಿ ಸಮ್ಮೇಳನದ ಕಾನ್ಫರೆನ್ಸ್ ಡೈರೆಕ್ಟರ್ ಆಗಿ, ಡಿಕೋಡ್ – 2019 ರಾಷ್ಟ್ರ ಮಟ್ಟದ ಸಮ್ಮೇಳನದ ಕಾನ್ಫರೆನ್ಸ್ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದರು. ಕೋವಿಡ್-19 ಅವಧಿಯಲ್ಲಿ ಹೋಮಿಯೋಪಥಿ ವೈದ್ಯಕೀಯ ಸಂಘದ ಜೊತೆಗೂಡಿ 80,000 ಕ್ಕೂ ಹೆಚ್ಚು ಜನರಿಗೆ ಹೋಮಿಯೋಪಥಿಕ್ ಇಮ್ಯುನಿಟಿ ಬೂಸ್ಟರ್ ವಿತರಿಸುವ ಮೂಲಕ ಅವರು ಸಮಾಜಮುಖಿ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ರೆಡಿಯೋ, ದೂರದರ್ಶನ ಚಾನೆಲ್‌ಗಳು ಹಾಗೂ ದಿನಪತ್ರಿಕೆಗಳ ಮೂಲಕ ಸಂದರ್ಶನಗಳನ್ನು ನೀಡಿ ಹಾಗೂ ಆರೋಗ್ಯ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಸಾರ್ವಜನಿಕ ಆರೋಗ್ಯ ಜಾಗೃತಿಗೆ ಅವರು ನಿರಂತರವಾಗಿ ಕೊಡುಗೆ ನೀಡುತ್ತಿದ್ದು, ಉಚಿತ ಆರೋಗ್ಯ ಶಿಬಿರಗಳು, ಶಾಲಾ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಉಪನ್ಯಾಸಗಳ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಶಿಕ್ಷಣ ತಲುಪಿಸುತ್ತಿದ್ದಾರೆ.

ಡಾ. ಪ್ರವೀಣ್ ಕುಮಾರ್ ರೈ ಅವರಿಗೆ ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಆಯುಷ್ ವಿಭೂಷಣ ಡಾ.ಎಂ. ಮೋಹನ್ ಆಳ್ವ ಆಯುಷ್ ಯುವಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು. , ಸಮಗ್ರ ಆಯುಷ್ ಆರೋಗ್ಯ ಸೇವೆ, ವೃತ್ತಿಪರ ನಿಷ್ಠೆ ಹಾಗೂ ಮಾನವೀಯ ಸೇವೆಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅನನ್ಯ ಕೊಡುಗೆಗೆ ದೊರೆತ ಮಹತ್ವದ ಗೌರವವಾಗಿದೆ.

ಸ್ಪೀಕರ್ ಡಾ. ಯು. ಟಿ. ಖಾದರ್ ಉಪಸ್ಥಿತಿಯೊಂದಿಗೆ, ಆಯುಷ್ ಹಬ್ಬ’26 ರ ಗೌರವಾಧ್ಯಕ್ಷೆ ಡಾ. ಆಶಾ ಜ್ಯೋತಿ ರೈ, ಅಧ್ಯಕ್ಷ ಡಾ. ಕೇಶವ ಪಿ.ಕೆ ,ಸಂಘಟನಾ ಕಾರ್ಯದರ್ಶಿ ಡಾ. ಸಚಿನ್ ನಡ್ಕ, ಎಸ್ ಡಿ ಎಂ ಆಯುರ್ವೇದ ಸಂಸ್ಥೆಯ ನಿರ್ದೇಶಕ ಡಾ. ಪ್ರಸನ್ನ ನರಸಿಂಹ ರಾವ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್, ಬಂಟ ಯಾನೆ ನಾಡವರ ಸಂಘದ ಅಧ್ಯಕ್ಷ ಶ್ರಿ ಅಜಿತ್ ಕುಮಾರ್ ರೈ ಮಾಲಾಡಿ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

February 25, 2026

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
  • ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಉಚಿತ ಶಿಕ್ಷಣ ಪ್ರವೇಶ ಪರೀಕ್ಷೆಗೆ ರಾಜ್ಯದ ವಿವಿಧ ಕಡೆಗಳಿಂದ 20,146 ಮಂದಿ ವಿದ್ಯಾರ್ಥಿಗಳ ಹಾಜರಿ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,660)
  • ಎಜುಕೇಶನ್ (626)
  • ಓದುಗರ ಅಂಕಣ (33)
  • ಕಾರವಾರ (4,032)
  • ಕುಂದಾಪುರ (3,626)
  • ಕ್ರೀಡೆ (321)
  • ಚುನಾವಣೆ (507)
  • ಜಿಲ್ಲೆ (6,673)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (458)
  • ಪಾಡಕಾಸ್ಟ್ (12)
  • ಪುತ್ತೂರು (5,291)
  • ಮಂಗಳೂರು (5,363)
  • ರಾಜಕೀಯ (1,166)
  • ರಾಜ್ಯ (4,570)
  • ವಿಶೇಷ ವರದಿ (55)
  • ಶಿರಸಿ (3,966)
  • ಸಿನಿಮಾ (217)
Recent Post
  • ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ
  • ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು
  • ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್
  • ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಸಹಕಾರಿ ಕ್ಷೇತ್ರದ ದಿಗ್ಗಜ ರಾಜೇಂದ್ರ ಕುಮಾರ್ 77 ನೇ ಜನ್ಮದಿನದ ಅಭಿವಂದನಾ ಸಮಾರಂಭ, ಹರಿದು ಬಂತು ಅಭಿಮಾನಿಗಳ ಪ‍ಡೆ

By KaravalidailynewsFebruary 25, 20261

ಮಂಗಳೂರು: ಸಹಕಾರಿ ಕ್ಷೇತ್ರ ಹಾಗೂ ತುಳುನಾಡಿನ ಬ್ಯಾಂಕ್ ಈ ಮಟ್ಟದಲ್ಲಿ ಗಟ್ಟಿಯಾಗಿ ಬೆಳೆಯುವುದಕ್ಕೆ ಡಾ. ಎಂ. ಎನ್. ರಾಜೇಂದ್ರ ಕುಮಾರ್…

ರೆಡ್ ಕ್ರಾಸ್ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ಬಣಕ್ಕೆ ಗೆಲುವು

February 24, 2026

ಉ.ಕ, ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ: ಡಿಸಿ ಬಸವರಾಜ್ ಅಮ್ಮನವರ್

February 24, 2026

ರಾಷ್ಟ್ರಮಟ್ಟದ ಐಎಂಎಸ್ ಸಿ ಆಫ್ ರೋಡ್ ಟ್ರೋಫಿ ಮಾರ್ಚ್ 28, 29 ರಂದು: ಅಶ್ವಿನ್ ನಾಯಕ್

February 24, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.