Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

February 22, 2026

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026
Facebook X (Twitter) Instagram
Trending
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
  • ಶಿವಾಜಿ ಮೆರವಣಿಗೆ ವೇಳೆ ಕಲ್ಲು ಎಸೆದ ವ್ಯಕ್ತಿ ಬಂಧನ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, 7 ಮಂದಿ ಆರೆಸ್ಟ್, ಪರಿಸ್ಥಿತಿ ಹತೋಟಿ: ಜಿಲ್ಲಾ ಎಸ್ಪಿ ಸಿದ್ದಾರ್ಥ ಗೋಯಲ್
  • ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಿಗುವಿನ ವಾತಾವರಣ ನಿಷೇಧಾಜ್ಞೆ, ಪರಿಸ್ಥಿತಿ ತಹಬದಿಗೆ ಎಂದ ಎಸ್ಪಿ ಸಿದ್ಧಾರ್ಥ ಗೋಯಲ್
  • ಕಾರ್ಕಳ: ಯುವಕ ಏಕಾಏಕಿ ಕುಸಿದು ಬಿದ್ದು ಸಾವು, ದೂರು ದಾಖಲು
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

ಉಡುಪಿ

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

KaravalidailynewsBy KaravalidailynewsFebruary 22, 2026No Comments0 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಮಂಗಳೂರು: ನಗರದ ಸಂಗೀತ ಭಾರತಿ ಫೌಂಡೇಷನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ  ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್,  ಶ್ರೀಲತಾ ಪ್ರಭು ಅವರು  ದೀಪ ಬೆಳಗಿಸಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಸಂಗೀತ ಭಾರತಿ ಫೌಂಡೇಶನ್ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಉಪಾಧ್ಯಕ್ಷ ನರೇಂದ್ರ ಎಲ್ ನಾಯಕ್, ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ರಮೇಶ್ ಕೆ. ಜಿ, ಖಚಾಂಚಿ ಕರುಣಾಕರ ಬಳ್ಕೂರು, ಸದಸ್ಯೆ ಸೌಮ್ಯ ಕಾಮತ್ ಇದ್ಧರು.

ವಿಭಾ ಹೆಗ್ಡೆ ಮತ್ತು ಶಿವಾನಿ ಮಿರಾಜ್ ಕರ್ ಅವರಿಂದ ಶಾಸ್ತ್ರೀಯ ಜುಗಲ್ ಬಂಧಿ ಕಾರ್ಯಕ್ರಮ ನಡೆಯಿತು. ಅವರಿಗೆ ಹಾರ್ಮೋನಿಯಂ ನಲ್ಲಿ ಮೇಧಾ ಭಟ್, ತಬಲಾದಲ್ಲಿ ವಿಜೇತಾ ಹೆಗ್ಡೆ, ತಂಬೂರದಲ್ಲಿ ಪ್ರತೀಕ್ಷಾ ಪ್ರಭು, ಶ್ರಾವರಿ ಎಸ್ ಸಾಥ್ ನೀಡಿದರು.

ಉತ್ತರಾರ್ಧದಲ್ಲಿ ವಯೋಲಿನ್ ಟ್ರಯೋ ಕಾರ್ಯಕ್ರಮವನ್ನು ಸಂಗೀತಾ ಶಂಕರ್ ಮತ್ತು ನಂದಿನಿ ಶಂಕರ್ , ರಾಗಿಣಿ ಶಂಕರ್ ನಡೆಸಿಕೊಟ್ಟರು. ಅವರಿಗೆ ತಬಲಾದಲ್ಲಿ  ಅನುರಾಧ ಪಾಲ್ ಸಾಥ್ ನೀಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ , ಪ್ರವಾಸೋದ್ಯಮ ಇಲಾಖೆ, ಕೆನರಾ ಬ್ಯಾಂಕ್, ಡಾ ದಯಾನಂದ ಫೈ, ಕರ್ಣಾಟಕ ಬ್ಯಾಂಕ್ , ಎಕ್ಸ್ ಪರ್ಟ್ ಸಮೂಹ ಶಿಕ್ಷಣ ಸಂಸ್ಥೆ,  ಮುದ್ರಾ ಪ್ರಿಂರ್ಟಸ್  ಸಹ ಪ್ರಾಯೋಜಕತ್ವವನ್ನು ನೀಡಿದ್ದಾರೆ.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
  • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಆಲ್ಫಾ ಚಿತ್ರದ ಡಾಮಿನೇಶನ್ ಹೇಮಂತ್ ಹವಾ!
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (719)
  • ಆರೋಗ್ಯ (238)
  • ಇ-ಪೇಪರ್ (8)
  • ಉಡುಪಿ (3,655)
  • ಎಜುಕೇಶನ್ (624)
  • ಓದುಗರ ಅಂಕಣ (33)
  • ಕಾರವಾರ (4,026)
  • ಕುಂದಾಪುರ (3,621)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,666)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,285)
  • ಮಂಗಳೂರು (5,357)
  • ರಾಜಕೀಯ (1,166)
  • ರಾಜ್ಯ (4,565)
  • ವಿಶೇಷ ವರದಿ (55)
  • ಶಿರಸಿ (3,960)
  • ಸಿನಿಮಾ (217)
Recent Post
  • ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು
  • 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20244

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಉಡುಪಿ

ಸ್ತ್ರೀ ವಿನೂತನ ಪರಿಕಲ್ಪನೆ ಸಂಗೀತ ಕಾರ್ಯಕ್ರಮ: ಸಂಗೀತ ಗುರುಗಳಿಂದ ಚಾಲನೆ, ಗಮನ ಸೆಳೆದ ಕೆಂಪು ದಿರಿಸು

By KaravalidailynewsFebruary 22, 20260

ಮಂಗಳೂರು: ನಗರದ ಸಂಗೀತ ಭಾರತಿ ಫೌಂಡೇಷನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ  ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು…

450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಉತ್ತರ ಕನ್ನಡ ಜಿಲ್ಲೆಯ ಮಂಜುಗುಣಿಯ . 34. 21 ಕೋಟಿ ವೆಚ್ಚದ ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

February 22, 2026

ಲಂಚದ ಆಸೆ, ಲೋಕಾ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ, ಚಂದ್ರು ಲಮಾಣಿ, ಇಬ್ಬರು ಆಪ್ತ ಕಾರ್ಯದರ್ಶಿಗಳ ವಿಚಾರಣೆ

February 21, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.