Breaking News

ಡಾ‌. ತ್ರಿಲೋಕ್ ಚಂದ್ರ ಶಾಲಾ ಶಿಕ್ಷಣ ಇಲಾಖೆ ಆಯುಕ್ತ, ಬಿ.ಬಿ. ಕಾವೇರಿ ವರ್ಗಾವಣೆ

 

ಬೆಂಗಳೂರು: ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಆಗಿದ್ದ ಡಾ‌. ತ್ರಿಲೋಕ್ ಚಂದ್ರ ಅವರನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

  1.  

ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಅವರನ್ನು ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಮತ್ತು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರಕಾರವು ಆದೇಶ ಹೊರಡಿಸಿದೆ.

 

  1.  

Leave a Reply

Your email address will not be published. Required fields are marked *