Breaking News
KARAVALIDAILYNEWS

ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಸಹಕಾರಿ ರಂಗದ ದಿಗ್ಗಜ ಡಾ. ರಾಜೇಂದ್ರ ಕುಮಾರ್ ಗೆ ಮಂಗಳೂರು ರತ್ನ ಪ್ರಶಸ್ತಿ ಪ್ರದಾನ

 

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಇಪ್ಕೋ ನವದೆಹಲಿ ನಿರ್ದೇಶಕ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ನಿರ್ದೇಶಕ, ಮ್ಯಾನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ
ಡಾ. ಎಂ. ಎನ್. ರಾಜೇಂದ್ರ ಕುಮಾ‌ರ್ ಅವರಿಗೆ ವಿ ಆರ್ ಫ್ರೆಂಡ್ಸ್ ಯುನೈಟೆಡ್ ವತಿಯಿಂದ ‘ಮಂಗಳೂರು ರತ್ನ ‘ ಪ್ರಶಸ್ತಿ ನೀಡಿ ಎಸ್ ಸಿಡಿಸಿಸಿ ಬ್ಯಾಂಕ್ ಸೌಧದಲ್ಲಿ ಗೌರವಿಸಲಾಯಿತು.

  1.  

ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಲ್ಯೊಟ್ಟು, ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್, ಉದ್ಯಮಿ ಜಯಪ್ರಕಾಶ್ ತುಂಬೆ, ವೀ ಆರ್ ಯುನೈಟೆಡ್ ಸಂಸ್ಥೆಯ ಅಧ್ಯಕ್ಷ ಆಜ್ಫರ್ ರಜಾಕ್, ಉಪಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ನಿಶಾನ್ ಭಂಡಾರಿ, ಕೋಶಾಧಿಕಾರಿ ಸುದೇಶ್ ಭಂಡಾರಿ ಇರಾ, ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ದೀಪಕ್ ಪಿಲಾರ್, ನಿತಿನ್ ಶೆಟ್ಟಿ, ಸುಜಿತ್ ಭಂಡಾರಿ ಇದ್ದರು.

  1.  

Related posts

ತುಳುನಾಡಿನ ಅಸ್ಮಿತೆಯ ಬೊಳ್ಳಿಮಲೆತ ಶಿವಶಕ್ತಿಲು ತುಳು ನಾಟಕ 27ಕ್ಕೆ ಪ್ರದರ್ಶನ: ಲಾವಣ್ಯ ವಿಶ್ವಾಸ್‌ದಾಸ್

Karavalidailynews

ರೈಲ್ವೆ ಹಳಿ ಮೇಲೆ ಕುಸಿದು ಬಿದ್ದ ಮಣ್ಣು, ಮಂಗಳೂರು- ಬೆಂಗಳೂರು ಸಂಚಾರದಲ್ಲಿ ಅಸ್ತವ್ಯಸ್ತ

Karavalidailynews

ಅಪ್ಪು ಪುನೀತ್ ರಾಜ್ ಕುಮಾರ್ ಜನ್ಮದಿನ: ಅಭಿಮಾನಿಗಳ ಸಾಲು–ಸಾಲು

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com