Breaking News
KARAVALIDAILYNEWS

ಜಿಲ್ಲೆಪುತ್ತೂರುಮಂಗಳೂರು

ಮಂಗಳೂರು: ಕೆ.ಎಸ್.ಆರ್.ಟಿ.ಸಿ ನವೀಕೃತ ಶೌಚಾಲಯದ ಕಟ್ಟಡ ಉದ್ಘಾಟನೆ

 

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ಬಸ್ ನಿಲ್ದಾಣದ ಶೌಚಾಲಯದ ಕಟ್ಟಡದ ನವೀಕರಣ ಕಾಮಗಾರಿಯನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂ.ಆರ್.ಪಿ.ಎಲ್) ಸಿ.ಎಸ್.ಆರ್ ಅನುದಾನದ ಅಡಿಯಲ್ಲಿ ಒಟ್ಟು ರೂ. 40 ಲಕ್ಷಗಳ ಕಾರ್ಯ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ನವೀಕೃತ ಕಟ್ಟಡವನ್ನು ಉದ್ಘಾಟನೆ ಮಾಡಲಾಯಿತು.

  1.  

ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಮುಖ್ಯ ವ್ಯವಸ್ಥಾಪಕ ಮನೋಜ್ ಕುಮಾರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ವಿಭಾಗೀಯ ಸಂಚಲನಾಧಿಕಾರಿ ಎಚ್.ಆರ್. ಕಮಲ್ ಕುಮಾರ್, ಲೆಕ್ಕಾಧಿಕಾರಿ ಹರೀಶ್ ಕೊಠಾರಿ, ವಿಭಾಗೀಯ ಯಾಂತ್ರಿಕ ಅಭಿಯಂತರ ವಿನಯ್, ಮತ್ತು ಸಹಾಯಕ ಅಭಿಯಂತರರಾದ ಹರೀಶ್ ಯು.ಎನ್ ಶರತ್ ಕುಮಾರ್ ಎನ್, ಹಾಗೂ ಎಂ ಆರ್‍ಪಿಎಲ್ ಎಂಜಿನಿಯರ್ ಹರೀಶ್‍ರಾವ್ ಇದ್ದರು.

  1.  

Related posts

ಮಂಗಳೂರು ದಸರಾಕ್ಕೆ ಪಾಲಿಕೆಯಿಂದ ವಿದ್ಯುದ್ದೀಪಾಲಂಕಾರ: ಶಾಸಕ ಕಾಮತ್‌

Karavalidailynews

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಪ್ರಕ್ರಿಯೆಗೆ ಡಾ. ಬಲ್ಲಾಳ್ ಚಾಲನೆ

Karavalidailynews

ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಗೆ ಬ್ರೇಕ್, ದಿಢೀರ್ ದಾಳಿ, ಪ್ರಕರಣ ದಾಖಲು

Karavalidailynews

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy
WP Twitter Auto Publish Powered By : XYZScripts.com