Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Facebook X (Twitter) Instagram
Trending
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
  • ಗೋವಾದಲ್ಲಿ ಭೀಕರ ಅಗ್ನಿ ದುರಂತ, 25 ಮಂದಿ ಸಜೀವ ದಹನ, ಮೃತರಿಗೆ ಪ್ರಧಾನಿ ಪರಿಹಾರ ಘೋಷಣೆ
  • ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯ ಎ.ಡಿ.ಆರ್ ಕಟ್ಟಡ ಲೋಕಾರ್ಪಣೆಗೊಳಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು
  • ಎಂ.ಸಿ.ಸಿ. ಬ್ಯಾಂಕ್ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ,  ಬ್ಯಾಂಕ್ ಗ್ರಾಹಕ ಸ್ನೇಹಿ: ಅನಿಲ್ ಲೋಬೊ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಉಡುಪಿ»ಮಂಗಳೂರಿನಲ್ಲಿ ಹೈಕೋರ್ಟ್ ಪೀಠಕ್ಕೆ ಐವನ್ ಡಿಸೋಜ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನಿಯೋಗ ಭೇಟಿ

ಉಡುಪಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠಕ್ಕೆ ಐವನ್ ಡಿಸೋಜ ನೇತೃತ್ವದಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನಿಯೋಗ ಭೇಟಿ

KaravalidailynewsBy KaravalidailynewsDecember 7, 2025No Comments1 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಉಡುಪಿ: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ನಿಯೋಗವು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಉಡುಪಿ ಸರ್ಕೀಟ್ ಹೌಸ್ ನಲ್ಲಿ ಭೇಟಿಯಾಗಿ ಮಾಡಿ ಮನವಿ ಸಲ್ಲಿಸಿತು.

ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿ ಸಲ್ಲಿಸಿದರು.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕಾರ್ಯ ಬಹಳ ಮುಖ್ಯವಾಗಿದೆ. ಪ್ರಸ್ತುತ ಈಗ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟ ಆಗಿದ್ದು, ಹಾಗೂ ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ್ಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟ್ ಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದೆ. ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಂಗಳೂರು ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬ ಆಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಅವರು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರ ಹೈಕೋರ್ಟ್ ಪೀಠ ಸ್ಥಾಪಸುಲು ಒಪ್ಪಿಗೆ ನೀಡಬೇಕು ಎಂದರು.

ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರು ತಮ್ಮ ಮನವೀಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಮಿತಿ ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್‍. ವಿ. ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲ ಎಂ ಪಿ ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

December 9, 2025

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025
Leave A Reply Cancel Reply

ALVAS
SCDDC BANK
Dharmsthal
Recent Posts
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
  • ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಅಭಿನಂದನಾ ಕಾರ್ಯಕ್ರಮ, ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘಿಸಿದ ಪದ್ಮರಾಜ್ ಪೂಜಾರಿ
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
MLC khisir kumar
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (115)
  • US & Canada (5)
  • Videos (2)
  • World (5)
  • ಅಪರಾಧ (707)
  • ಆರೋಗ್ಯ (218)
  • ಇ-ಪೇಪರ್ (8)
  • ಉಡುಪಿ (3,500)
  • ಎಜುಕೇಶನ್ (597)
  • ಓದುಗರ ಅಂಕಣ (33)
  • ಕಾರವಾರ (3,835)
  • ಕುಂದಾಪುರ (3,466)
  • ಕ್ರೀಡೆ (307)
  • ಚುನಾವಣೆ (506)
  • ಜಿಲ್ಲೆ (6,415)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (60)
  • ದೇಶ ವಿದೇಶ (442)
  • ಪಾಡಕಾಸ್ಟ್ (12)
  • ಪುತ್ತೂರು (5,079)
  • ಮಂಗಳೂರು (5,151)
  • ರಾಜಕೀಯ (1,139)
  • ರಾಜ್ಯ (4,380)
  • ವಿಶೇಷ ವರದಿ (55)
  • ಶಿರಸಿ (3,770)
  • ಸಿನಿಮಾ (204)
Recent Post
  • ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ
  • ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್
  • ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ
  • ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20231

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20231

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಕಾರವಾರ

ಮಾಗೋಡು ಕಾಲೋನಿ ವಿಶೇಷ ಆರ್ಥಿಕ ವಲಯ, ‘ವಿಶೇಷ ಕೈಗಾರಿಕಾ ಪ್ರದೇಶ ಎಂದು ಘೋಷಿಸಿ: ಅನಂತಮೂರ್ತಿ ಹೆಗಡೆ

By KaravalidailynewsDecember 9, 20251

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಮಾಜಿ ಶಾಸಕ ವಿ. ಎಸ್ ಪಾಟೀಲ ಮತ್ತು ಬಿಜೆಪಿ ಮುಖಂಡರಾದ…

ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ:  ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕಾರ್ಯ ಎಂದು ಸಂಸದ ಯದುವೀರ್

December 9, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ವಕೀಲೆ ಕರಿಷ್ಮಾ ಪದಗ್ರಹಣ

December 8, 2025

ಕರಾವಳಿ ಉತ್ಸವ: ಕಲಾವಿದರ ಆಯ್ಕೆಗೆ ಅರ್ಜಿ ಸಲ್ಲಿಸಲು ಇದೇ 11 ಕೊನೆಯ ದಿನ

December 8, 2025
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2025 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.