Close Menu
KARAVALIDAILYNEWS
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ

Subscribe to Updates

Get the latest creative news from FooBar about art, design and business.

What's Hot

ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

February 7, 2026

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026
Facebook X (Twitter) Instagram
Trending
  • ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
  • ಬಾಕ್ಸ್ ಕ್ರಿಕೆಟ್ ಮೈದಾನ ಉದ್ಘಾಟನಾ ಸಮಾರಂಭ, ಸಿಇಒ ರಾಹುಲ್‌ ಶಿಂಧೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಹೆಬ್ಬಾಳಕರ್
  • ಜಿ. ಪಂ, ತಾ.ಪಂ, ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಯಾಲೆಟ್ ಪೇಪರ್: ಸಚಿವ ಸಂಪುಟದ ಮಹತ್ವದ ತೀರ್ಮಾನ
  • ಕಾರವಾರ ಶಾಸಕ ಸತೀಶ್ ಸೈಲ್ ಗೆ ತಾತ್ಕಾಲಿಕ ಬಿಗ್ ರೀಲಿಫ್, ಹೈಕೋರ್ಟ್ ಜಾಮೀನು ಮಂಜೂರಿ
Facebook X (Twitter) Instagram
KARAVALIDAILYNEWSKARAVALIDAILYNEWS
Demo
  • Home
  • ರಾಜ್ಯ
  • ಜಿಲ್ಲೆ
    • ಮಂಗಳೂರು
    • ಪುತ್ತೂರು
    • ಕಾರವಾರ
    • ಶಿರಸಿ
    • ಉಡುಪಿ
    • ಕುಂದಾಪುರ
  • ದೇಶ ವಿದೇಶ
  • ರಾಜಕೀಯ
  • ಕ್ರೀಡೆ
  • ಅಪರಾಧ
  • ಸಿನಿಮಾ
  • ಪಾಡಕಾಸ್ಟ್
  • ಇ-ಪೇಪರ್
  • ಆರೋಗ್ಯ
KARAVALIDAILYNEWS
Home»ಜಿಲ್ಲೆ»ಕಾರವಾರ»ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಕಾರವಾರ

ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

KaravalidailynewsBy KaravalidailynewsFebruary 7, 2026No Comments23 Views
Facebook WhatsApp Twitter Email Telegram Copy Link
Share
Facebook Twitter Email WhatsApp Copy Link

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರಿಗೆ ಖಾದಿ ಉಡುಪುಗಳು ಸುಲಭವಾಗಿ ಸಿಗುವಂತೆ ಮಾಡುವುದು ಹಾಗೂ ಖರೀದಿಗೆ ಅನುಕೂಲ ಆಗುವಂತೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಾತ್ಕಾಲಿಕ ಖಾದಿ ಮಳಿಗೆ ಆರಂಭಿಸಲಾಯಿತು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರ್ಕಾರಿ ನೌಕರರಿಗೆ ಖಾದಿ ಉಡುಪು ವಿತರಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು, ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ ದೊರೆಯುವ ಜತೆಗೆ, ಗ್ರಾಮೀಣ ಉದ್ಯೋಗ ಸೃಷ್ಟಿಗೂ ಸಹಕಾರಿ ಆಗುತ್ತದೆ ಎಂದರು.

ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಈ ಮಳಿಗೆಗೆ ಭೇಟಿ ನೀಡಿ, ಖಾದಿ ಉಡುಪು ಖರೀದಿಸಿದರು. ಖಾದಿಯ ಮಹತ್ವ ಹಾಗೂ ಸ್ವದೇಶಿ ಉತ್ಪನ್ನಗಳ ಬಳಕೆಯ ಬಗ್ಗೆ ನೌಕರರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ ಪ್ರಮುಖ ಆಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿಇದ್ದರು.

  1.  

Share. Facebook Twitter Telegram Email WhatsApp Copy Link
Karavalidailynews
  • Dribble

Related Posts

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026
Leave A Reply Cancel Reply

ALVAS
SCDDC BANK
Dharmsthal
ಮಂಗಳೂರು ಕಂಬಳ
ಕ್ರಿಸ್ಮಸ್
Recent Posts
  • ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
  • ಕೇಂದ್ರ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ. ಕ ಜಿಲ್ಲಾ ಕಾಂಗ್ರೆಸ್ ನಿಂದ 100 ಕಿಲೋ ಮೀಟರ್ ಪಾದಯಾತ್ರೆ: ಹರೀಶ್ ಕುಮಾರ್
INDIANNA
kmc
ಸಾಯಿ ಮೀಡಿಯಾ ನ್ಯೂಸ್ ನೆಟ್ ವರ್ಕ್
Categories
  • Asia (5)
  • Auto Shows (4)
  • Business (11)
  • Car Reviews (4)
  • Concepts (4)
  • Editor's Picks (10)
  • Ent & Arts (2)
  • Europe (5)
  • Fashion (9)
  • Film & Drama (2)
  • Finance (4)
  • Fitness (12)
  • Football (1)
  • Gadgets (1)
  • Health Science (6)
  • Home Decor (6)
  • Lifestyle (13)
  • Lifestyle (2)
  • Luxury (7)
  • Media & Culture (6)
  • News (3)
  • Photography (1)
  • Politics (22)
  • Recipes (3)
  • Science (4)
  • Sport (1)
  • Sports (9)
  • Stars (1)
  • Tech (10)
  • Technology (1)
  • Travel (11)
  • Uncategorized (117)
  • US & Canada (5)
  • Videos (2)
  • World (5)
  • ಅಪರಾಧ (716)
  • ಆರೋಗ್ಯ (236)
  • ಇ-ಪೇಪರ್ (8)
  • ಉಡುಪಿ (3,620)
  • ಎಜುಕೇಶನ್ (613)
  • ಓದುಗರ ಅಂಕಣ (33)
  • ಕಾರವಾರ (3,988)
  • ಕುಂದಾಪುರ (3,586)
  • ಕ್ರೀಡೆ (320)
  • ಚುನಾವಣೆ (507)
  • ಜಿಲ್ಲೆ (6,617)
  • ಜ್ಯೋತಿಷ್ಯ- ರಾಶಿಫಲ (281)
  • ದೇಗುಲ ದರ್ಶನ (61)
  • ದೇಶ ವಿದೇಶ (457)
  • ಪಾಡಕಾಸ್ಟ್ (12)
  • ಪುತ್ತೂರು (5,245)
  • ಮಂಗಳೂರು (5,317)
  • ರಾಜಕೀಯ (1,159)
  • ರಾಜ್ಯ (4,523)
  • ವಿಶೇಷ ವರದಿ (55)
  • ಶಿರಸಿ (3,922)
  • ಸಿನಿಮಾ (214)
Recent Post
  • ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
  • ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ
  • ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ
  • ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ
Demo
Top Posts

ದ.ಕ ಜಿಲ್ಲೆಯಲ್ಲಿ ಕೊಂಚ ತಗ್ಗಿದ ಮಳೆ ಅಬ್ಬರ, ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ

July 17, 20243

ಬೆಳ್ತಂಗಡಿ ವನ್ಯಜೀವಿ ವಲಯ ಪ್ರದೇಶದಲ್ಲಿ ಅಧಿಕಾರಿಗಳನ್ನು ಕಾಡಿದ ಕಾಳ್ಗಿಚ್ಚು

February 23, 20232

ಸಾನಿಧ್ಯ ಮಡಿಲಿಗೆ ವಿಶೇಷ ಶಿಕ್ಷಕಿಯರ ಥ್ರೋಬಾಲ್ ಚಾಂಪಿಯನ್‌ ಷಿಪ್ ಪಟ್ಟ

September 23, 20232

ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರುಪಾಲು, ಅವಘಡಕ್ಕೆ ಹೊಣೆ ಯಾರು?

December 11, 20240
Don't Miss
ಕಾರವಾರ

ಖಾದಿ ಬಳಕೆಯಿಂದ ದೇಶೀಯ ಉತ್ಪನ್ನಗಳಿಗೆ ಉತ್ತೇಜನ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

By KaravalidailynewsFebruary 7, 202623

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ನೌಕರರಿಗೆ ಖಾದಿ ಉಡುಪುಗಳು ಸುಲಭವಾಗಿ ಸಿಗುವಂತೆ ಮಾಡುವುದು ಹಾಗೂ ಖರೀದಿಗೆ ಅನುಕೂಲ ಆಗುವಂತೆ…

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಹೇಳಿದ್ರೆ ಮುಗಿತು: ಡಿ.ಕೆ. ಶಿವಕುಮಾರ್ ಕಿಡಿ

February 6, 2026

ಮಂಗಳೂರಿನ ಎ.ಜೆ. ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌, ಕೂದಲು ದಾನ ಶಿಬಿರ 7ಕ್ಕೆ: ಡಾ. ಪ್ರಶಾಂತ್ ಮಾರ್ಲ

February 6, 2026

ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಗಳು ಪರಿಹಾರದ ವೇದಿಕೆ ಆಗಬೇಕು: ಸಚಿವ ಮಂಕಾಳ ವೈದ್ಯ

February 6, 2026
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo

Subscribe to Updates

Get the latest creative news from SmartMag about art & design.

Demo
© 2026 Karavali Daily News. Designed by WebBrahma.
  • Home
  • Politics
  • Lifestyle
  • Science
  • Buy Now

Type above and press Enter to search. Press Esc to cancel.